ಕರ್ನಾಟಕದಲ್ಲಿ ಬಿಜೆಪಿಗೆ ಬಜರಂಗಿ ಬಲವಿಲ್ಲ: ಸಂಜಯ್ ರಾವತ್ ಟಾಂಗ್

Sanjay Raut on Kolhapur Clashes: ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಔರಂಗಜೇಬ್ ಮತ್ತು ಟಿಪ್ಪು ಸುಲ್ತಾನ್ ವಿಚಾರವಾಗಿ ನಡೆದ ಹಿಂಸಾಚಾರವು ಬಿಜೆಪಿ ಸೃಷ್ಟಿ ಎಂದು ಶಿವಸೇನಾ ಸಂಸದ ಸಂಜಯ್ ರಾವತ್ ಆರೋಪಿಸಿದ್ದಾರೆ. ಕರ್ನಾಟಕದಲ್ಲಿ ಬಜರಂಗ ಬಲಿ ಸ್ಮರಣೆ ಬಿಜೆಪಿಗೆ ಯಾವುದೇ ಲಾಭ ತಂದುಕೊಡಲಿಲ್ಲ. ಹೀಗಾಗಿ ಮಹಾರಾಷ್ಟ್ರದಲ್ಲಿ ಔರಂಗಜೇಬ್, ಟಿಪ್ಪು ಸುಲ್ತಾನ್, ಅಫ್ಜಲ್ ಖಾನ್ ಮುಂತಾದವರು ಹೆಸರುಗಳನ್ನು ಕೆದಕುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ಕರ್ನಾಟಕದಲ್ಲಿ ಬಿಜೆಪಿಗೆ ಬಜರಂಗಿ ಬಲವಿಲ್ಲ: ಸಂಜಯ್ ರಾವತ್ ಟಾಂಗ್
Linkup
Sanjay Raut on Kolhapur Clashes: ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಔರಂಗಜೇಬ್ ಮತ್ತು ಟಿಪ್ಪು ಸುಲ್ತಾನ್ ವಿಚಾರವಾಗಿ ನಡೆದ ಹಿಂಸಾಚಾರವು ಬಿಜೆಪಿ ಸೃಷ್ಟಿ ಎಂದು ಶಿವಸೇನಾ ಸಂಸದ ಸಂಜಯ್ ರಾವತ್ ಆರೋಪಿಸಿದ್ದಾರೆ. ಕರ್ನಾಟಕದಲ್ಲಿ ಬಜರಂಗ ಬಲಿ ಸ್ಮರಣೆ ಬಿಜೆಪಿಗೆ ಯಾವುದೇ ಲಾಭ ತಂದುಕೊಡಲಿಲ್ಲ. ಹೀಗಾಗಿ ಮಹಾರಾಷ್ಟ್ರದಲ್ಲಿ ಔರಂಗಜೇಬ್, ಟಿಪ್ಪು ಸುಲ್ತಾನ್, ಅಫ್ಜಲ್ ಖಾನ್ ಮುಂತಾದವರು ಹೆಸರುಗಳನ್ನು ಕೆದಕುತ್ತಿದ್ದಾರೆ ಎಂದು ಟೀಕಿಸಿದ್ದಾರೆ.