ಕಳ್ಳಬಟ್ಟಿ ದುರಂತ: ತಮಿಳುನಾಡಿನಲ್ಲಿ ರಾಜಕೀಯ ಕೋಲಾಹಲ, ಸಿಎಂ ಸ್ಟಾಲಿನ್ ರಾಜಿನಾಮೆಗೆ ಪಟ್ಟು

Tamil Nadu hooch Tragedy: ತಮಿಳುನಾಡಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಕಳ್ಳಬಟ್ಟಿ ದುರಂತದಲ್ಲಿ ಸಾವನ್ನಪ್ಪಿರುವವರ ಸಂಖ್ಯೆ 17 ಕ್ಕೆ ಏರಿದೆ. ಕಳ್ಳಬಟ್ಟಿ ತಯಾರಿಕೆಯಲ್ಲಿ ಕೈಗಾರಿಕಾ ಮೆಥಾನಾಲ್ ಎಂಬ ಕೆಮಿಕಲ್‌ ಬಳಸಿದ್ದರಿಂದ ಈ ದುರಂತ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಮೃತರ ಕುಟುಂಬಗಳಿಗೆ 10 ಲಕ್ಷ ರೂ, ಆಸ್ಪತ್ರೆಗೆ ದಾಖಲಾಗಿರುವವರಿಗೆ 50 ಸಾವಿರ ರೂ ಪರಿಹಾರ ಘೋಷಿಸಲಾಗಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದು ಸಿಎಂ ಹೇಳಿದ್ದಾರೆ. ಇನ್ನೊಂದೆಡೆ ವಿರೋಧ ಪಕ್ಷಗಳು ಸಿಎಂ ಸ್ಟಾಲಿನ್ ರಾಜಿನಾಮೆಗೆ ಒತ್ತಾಯಿಸಿವೆ.

ಕಳ್ಳಬಟ್ಟಿ ದುರಂತ: ತಮಿಳುನಾಡಿನಲ್ಲಿ ರಾಜಕೀಯ ಕೋಲಾಹಲ, ಸಿಎಂ ಸ್ಟಾಲಿನ್ ರಾಜಿನಾಮೆಗೆ ಪಟ್ಟು
Linkup
Tamil Nadu hooch Tragedy: ತಮಿಳುನಾಡಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಕಳ್ಳಬಟ್ಟಿ ದುರಂತದಲ್ಲಿ ಸಾವನ್ನಪ್ಪಿರುವವರ ಸಂಖ್ಯೆ 17 ಕ್ಕೆ ಏರಿದೆ. ಕಳ್ಳಬಟ್ಟಿ ತಯಾರಿಕೆಯಲ್ಲಿ ಕೈಗಾರಿಕಾ ಮೆಥಾನಾಲ್ ಎಂಬ ಕೆಮಿಕಲ್‌ ಬಳಸಿದ್ದರಿಂದ ಈ ದುರಂತ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಮೃತರ ಕುಟುಂಬಗಳಿಗೆ 10 ಲಕ್ಷ ರೂ, ಆಸ್ಪತ್ರೆಗೆ ದಾಖಲಾಗಿರುವವರಿಗೆ 50 ಸಾವಿರ ರೂ ಪರಿಹಾರ ಘೋಷಿಸಲಾಗಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದು ಸಿಎಂ ಹೇಳಿದ್ದಾರೆ. ಇನ್ನೊಂದೆಡೆ ವಿರೋಧ ಪಕ್ಷಗಳು ಸಿಎಂ ಸ್ಟಾಲಿನ್ ರಾಜಿನಾಮೆಗೆ ಒತ್ತಾಯಿಸಿವೆ.