ಖಾತೆ ಹಂಚಿಕೆ ಬೆನ್ನಲ್ಲೇ ಭುಗಿಲೆದ್ದ ಅಸಮಾಧಾನ: ರೆಬೆಲ್ ಆದ ಆನಂದ್ ಸಿಂಗ್, ಎಂಟಿಬಿ ನಾಗರಾಜ್
ಖಾತೆ ಹಂಚಿಕೆ ಬೆನ್ನಲ್ಲೇ ಭುಗಿಲೆದ್ದ ಅಸಮಾಧಾನ: ರೆಬೆಲ್ ಆದ ಆನಂದ್ ಸಿಂಗ್, ಎಂಟಿಬಿ ನಾಗರಾಜ್
ಸಿಎಂ ಬಸವರಾಜ ಬೊಮ್ಮಾಯಿ ಮಂತ್ರಿಮಂಡಲದಲ್ಲಿ 29 ಸಚಿವರಿಗೆ ಖಾತೆ ಹಂಚಿಕೆ ಮಾಡಿಯಾದ ಬೆನ್ನಲ್ಲೇ ಹಲವರ ಅಸಮಾಧಾನ ಸ್ಫೋಟಗೊಂಡಿದೆ. ತಮ್ಮಿಷ್ಟದ ಖಾತೆ ಸಿಕ್ಕಿಲ್ಲ ಎಂದು ಕೆಲವರು ಹೇಳಿದರೆ, ಇನ್ನು ಕೆಲವರು ತಮಗೆ ಸಚಿವ ಸ್ಥಾನ ನೀಡಲಿಲ್ಲವೇಕೆ ಎಂದು ಮುಖ್ಯಮಂತ್ರಿಗಳ ಮನೆಬಾಗಿಲು ತಟ್ಟುತ್ತಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ ಮಂತ್ರಿಮಂಡಲದಲ್ಲಿ 29 ಸಚಿವರಿಗೆ ಖಾತೆ ಹಂಚಿಕೆ ಮಾಡಿಯಾದ ಬೆನ್ನಲ್ಲೇ ಹಲವರ ಅಸಮಾಧಾನ ಸ್ಫೋಟಗೊಂಡಿದೆ. ತಮ್ಮಿಷ್ಟದ ಖಾತೆ ಸಿಕ್ಕಿಲ್ಲ ಎಂದು ಕೆಲವರು ಹೇಳಿದರೆ, ಇನ್ನು ಕೆಲವರು ತಮಗೆ ಸಚಿವ ಸ್ಥಾನ ನೀಡಲಿಲ್ಲವೇಕೆ ಎಂದು ಮುಖ್ಯಮಂತ್ರಿಗಳ ಮನೆಬಾಗಿಲು ತಟ್ಟುತ್ತಿದ್ದಾರೆ.