ಗುಂಡು ಹಾರಿಸಿಕೊಂಡು ಕೊಯಮತ್ತೂರು ಡಿಐಜಿ ವಿಜಯಕುಮಾರ್ ಆತ್ಮಹತ್ಯೆ: ಖಿನ್ನತೆಯೇ ಸಾವಿಗೆ ಕಾರಣ?

DIG C Vijayakumar Suicide: ಕೊಯಮತ್ತೂರು ಡಿಐಜಿ ಆಗಿ ಏಳು ತಿಂಗಳ ಹಿಂದಷ್ಟೇ ಬಡ್ತಿ ಪಡೆದಿದ್ದ ತಮಿಳುನಾಡಿನ ಐಪಿಎಸ್ ಅಧಿಕಾರಿ ಸಿ ವಿಜಯಕುಮಾರ್ ಅವರು ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡು ಮೃತಪಟ್ಟ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ.

ಗುಂಡು ಹಾರಿಸಿಕೊಂಡು ಕೊಯಮತ್ತೂರು ಡಿಐಜಿ ವಿಜಯಕುಮಾರ್ ಆತ್ಮಹತ್ಯೆ: ಖಿನ್ನತೆಯೇ ಸಾವಿಗೆ ಕಾರಣ?
Linkup
DIG C Vijayakumar Suicide: ಕೊಯಮತ್ತೂರು ಡಿಐಜಿ ಆಗಿ ಏಳು ತಿಂಗಳ ಹಿಂದಷ್ಟೇ ಬಡ್ತಿ ಪಡೆದಿದ್ದ ತಮಿಳುನಾಡಿನ ಐಪಿಎಸ್ ಅಧಿಕಾರಿ ಸಿ ವಿಜಯಕುಮಾರ್ ಅವರು ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡು ಮೃತಪಟ್ಟ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ.