ಗೋವಿಂದರಾಜನಗರದಲ್ಲಿ ಶ್ರೀ ಬಾಲಗಂಗಾಧರ ಸ್ವಾಮೀಜಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಫೆ.16ರಂದು ಲೋಕಾರ್ಪಣೆ

ದಾಸರಹಳ್ಳಿಯ ಹಳೆಯ ಆಸ್ಪತ್ರೆ ಜಾಗಕ್ಕೆ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಭೇಟಿ ನೀಡಿದ್ದ ಸಂದರ್ಭದಲ್ಲಿ ಇಲ್ಲಿ ದೊಡ್ಡದಾದ ಉತ್ತಮ ಆಸ್ಪತ್ರೆ ನಿರ್ಮಾಣ ಮಾಡು ಎಂದು ಆಶೀರ್ವಾದ ಮಾಡಿದ್ದರು. ಅವರ ಪೇರಣೆ ಮತ್ತು ಸ್ಪೂರ್ತಿಯಿಂದ ಇಂದು ಸುಸಜ್ಜಿತವಾದ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಗೊಂಡಿದ್ದು ಫೆಬ್ರವರಿ 16ರಂದು ಲೋಕಾರ್ಪಣೆಗೊಳ್ಳಲಿದೆ ಎಂದು ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.

ಗೋವಿಂದರಾಜನಗರದಲ್ಲಿ ಶ್ರೀ ಬಾಲಗಂಗಾಧರ ಸ್ವಾಮೀಜಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಫೆ.16ರಂದು ಲೋಕಾರ್ಪಣೆ
Linkup
ದಾಸರಹಳ್ಳಿಯ ಹಳೆಯ ಆಸ್ಪತ್ರೆ ಜಾಗಕ್ಕೆ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಭೇಟಿ ನೀಡಿದ್ದ ಸಂದರ್ಭದಲ್ಲಿ ಇಲ್ಲಿ ದೊಡ್ಡದಾದ ಉತ್ತಮ ಆಸ್ಪತ್ರೆ ನಿರ್ಮಾಣ ಮಾಡು ಎಂದು ಆಶೀರ್ವಾದ ಮಾಡಿದ್ದರು. ಅವರ ಪೇರಣೆ ಮತ್ತು ಸ್ಪೂರ್ತಿಯಿಂದ ಇಂದು ಸುಸಜ್ಜಿತವಾದ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಗೊಂಡಿದ್ದು ಫೆಬ್ರವರಿ 16ರಂದು ಲೋಕಾರ್ಪಣೆಗೊಳ್ಳಲಿದೆ ಎಂದು ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.