ಚಾಮರಾಜನಗರ ದುರಂತ; ನ್ಯಾಯಾಂಗ ತನಿಖೆಗೆ ಸಿದ್ದರಾಮಯ್ಯ ಆಗ್ರಹ; ಸಿಎಂ ಬಿಎಸ್ ವೈ, ಸಚಿವ ಸುಧಾಕರ್ ರಾಜಿನಾಮೆಗೆ ಒತ್ತಾಯ
ಆಕ್ಸಿಜನ್ ಕೊರತೆಯಿಂದ ಚಾಮರಾಜನಗರ ಜಿಲ್ಲಾ ಆಸ್ಪತ್ರೆಗೆಯಲ್ಲಿ 24 ಮಂದಿ ಸಾವಿಗೀಡಾಗಿರುವ ಘಟನೆ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
![ಚಾಮರಾಜನಗರ ದುರಂತ; ನ್ಯಾಯಾಂಗ ತನಿಖೆಗೆ ಸಿದ್ದರಾಮಯ್ಯ ಆಗ್ರಹ; ಸಿಎಂ ಬಿಎಸ್ ವೈ, ಸಚಿವ ಸುಧಾಕರ್ ರಾಜಿನಾಮೆಗೆ ಒತ್ತಾಯ](https://media.kannadaprabha.com/uploads/user/imagelibrary/2021/4/8/original/siddaramaiah-TNIE.jpg)