ಚಿರತೆ ಹಿಡಿಯವುದರಲ್ಲಿ ಸಚಿವ ಗೋವಿಂದ ಕಾರಜೋಳ ಎಕ್ಸ್ ಪರ್ಟ್!

ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ, ಚಿರತೆ ಹಿಡಿಯಲು ಪರಿಣಿತರ ತಂಡ ಬೇಕಿಲ್ಲ. ಕಾರಜೋಳ ಅವರೇ ಹಿಡಿಯಬಹುದು ಎಂದರು. ಆಗ ಸದನ ಕೆಲ ಕಾಲ ನೆಗೆಗಡಲಲ್ಲಿ ತೇಲಾಡಿತು.

ಚಿರತೆ ಹಿಡಿಯವುದರಲ್ಲಿ ಸಚಿವ ಗೋವಿಂದ ಕಾರಜೋಳ ಎಕ್ಸ್ ಪರ್ಟ್!
Linkup
ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ, ಚಿರತೆ ಹಿಡಿಯಲು ಪರಿಣಿತರ ತಂಡ ಬೇಕಿಲ್ಲ. ಕಾರಜೋಳ ಅವರೇ ಹಿಡಿಯಬಹುದು ಎಂದರು. ಆಗ ಸದನ ಕೆಲ ಕಾಲ ನೆಗೆಗಡಲಲ್ಲಿ ತೇಲಾಡಿತು.