ಜಾಮೀನು ನೀಡಲು ಬಾರದ ಕುಟುಂಬಸ್ಥರು: ಖಿನ್ನತೆಗೊಳಗಾಗಿ ವಿಚಾರಣಾಧೀನ ಕೈದಿ ಆತ್ಮಹತ್ಯೆ
ಜಾಮೀನು ನೀಡಲು ಬಾರದ ಕುಟುಂಬಸ್ಥರು: ಖಿನ್ನತೆಗೊಳಗಾಗಿ ವಿಚಾರಣಾಧೀನ ಕೈದಿ ಆತ್ಮಹತ್ಯೆ
ಮನೋಜ್ ಪದೇ ಪದೆ ಅಪರಾಧ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದ . ರಂಜಾನ್ ಸಮಯದಲ್ಲಿ ಕೆಲವು ಹುಡುಗರನ್ನು ಗುಂಪು ಸೇರಿಸಿಕೊಂಡು ಚಾಮರಾಜಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಲಾಟೆ ಮಾಡುತ್ತಿದ್ದ. ಅಲ್ಲದೆ, ಬೈಕ್ ಕಳವು ಪ್ರಕರಣವೊಂದರಲ್ಲಿ ಚಾಮರಾಜಪೇಟೆ ಪೊಲೀಸರು ಮನೋಜ್ನನ್ನು ಬಂಧಿಸಿ ಜೈಲಿಗಟ್ಟಿದ್ದರು. ಹೀಗಾಗಿ ಜಾಮೀನು ನೀಡಲು ಕುಟುಂಬಸ್ಥರು ಬರಲಿಲ್ಲ ಎಂಬ ಕಾರಣಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮನೋಜ್ ಪದೇ ಪದೆ ಅಪರಾಧ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದ . ರಂಜಾನ್ ಸಮಯದಲ್ಲಿ ಕೆಲವು ಹುಡುಗರನ್ನು ಗುಂಪು ಸೇರಿಸಿಕೊಂಡು ಚಾಮರಾಜಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಲಾಟೆ ಮಾಡುತ್ತಿದ್ದ. ಅಲ್ಲದೆ, ಬೈಕ್ ಕಳವು ಪ್ರಕರಣವೊಂದರಲ್ಲಿ ಚಾಮರಾಜಪೇಟೆ ಪೊಲೀಸರು ಮನೋಜ್ನನ್ನು ಬಂಧಿಸಿ ಜೈಲಿಗಟ್ಟಿದ್ದರು. ಹೀಗಾಗಿ ಜಾಮೀನು ನೀಡಲು ಕುಟುಂಬಸ್ಥರು ಬರಲಿಲ್ಲ ಎಂಬ ಕಾರಣಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.