ಡ್ಯಾಮೇಜ್ ಕಂಟ್ರೋಲ್ ಗೆ 'ಸೈನಿಕ' ಮುಂದು?: ನಿರ್ಮಲಾನಂದ ಶ್ರೀಗಳ ಭೇಟಿ ಮಾಡಿದ ಯೋಗೇಶ್ವರ್, ದೆಹಲಿಯಲ್ಲಿ ಬೀಡುಬಿಟ್ಟ ವಿಜಯೇಂದ್ರ

ನಾನು ನೀಡಿರುವ ಹೇಳಿಕೆ ಇಷ್ಟು ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತದೆ, ಸಂಚಲನ ಸೃಷ್ಟಿಸುತ್ತದೆ ಎಂದು ಭಾವಿಸಿರಲಿಲ್ಲ, ನನ್ನ ವಿರುದ್ಧ ಕೆಲ ಸ್ನೇಹಿತರು ಮಾತನಾಡಿದ್ದಾರೆ, ಅವರ ಮಾತುಗಳಿಂದ ನನಗೆ ನೋವಾಗಿದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.

ಡ್ಯಾಮೇಜ್ ಕಂಟ್ರೋಲ್ ಗೆ 'ಸೈನಿಕ' ಮುಂದು?: ನಿರ್ಮಲಾನಂದ ಶ್ರೀಗಳ ಭೇಟಿ ಮಾಡಿದ ಯೋಗೇಶ್ವರ್, ದೆಹಲಿಯಲ್ಲಿ ಬೀಡುಬಿಟ್ಟ ವಿಜಯೇಂದ್ರ
Linkup
ನಾನು ನೀಡಿರುವ ಹೇಳಿಕೆ ಇಷ್ಟು ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತದೆ, ಸಂಚಲನ ಸೃಷ್ಟಿಸುತ್ತದೆ ಎಂದು ಭಾವಿಸಿರಲಿಲ್ಲ, ನನ್ನ ವಿರುದ್ಧ ಕೆಲ ಸ್ನೇಹಿತರು ಮಾತನಾಡಿದ್ದಾರೆ, ಅವರ ಮಾತುಗಳಿಂದ ನನಗೆ ನೋವಾಗಿದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.