ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಕರ್ನಾಟಕಕ್ಕೆ ಹೇಳಿ! ಪ್ರಧಾನಿಗೆ ಸ್ಟಾಲಿನ್ ಪತ್ರ

Stalin Urges PM For Cauvery Water: ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಮಳೆ ಉತ್ತಮವಾಗಿ ಆದರೆ ಕಾವೇರಿ ನದಿ ಉಕ್ಕಿ ಹರಿಯುತ್ತದೆ. ಆದರೆ, ಕರ್ನಾಟಕದಲ್ಲಿ ಜೂನ್ ತಿಂಗಳಲ್ಲಿ ಸಾಕಷ್ಟು ಮಳೆ ಕೊರತೆ ಎದುರಾಗಿತ್ತು. ಇನ್ನು ಜುಲೈ ತಿಂಗಳಲ್ಲಿ ಉತ್ತಮವಾಗಿ ಮಳೆ ಆದರೂ ಜಲಾಶಯಗಳಲ್ಲಿ ನಿರೀಕ್ಷಿತ ಮಟ್ಟಕ್ಕೆ ನೀರು ಬಂದಿಲ್ಲ. ಕರ್ನಾಟಕದಲ್ಲೇ ನೀರಿನ ಕೊರತೆ ಇರುವಾಗ ಸಹಜವಾಗಿಯೇ ನದಿ ಪಾತ್ರದ ಕೆಳಗಿನ ರಾಜ್ಯವಾದ ತಮಿಳುನಾಡಿಗೆ ನೀರಿನ ಹರಿವು ಕಡಿಮೆ ಆಗುತ್ತದೆ. ಇದೇ ವಿಚಾರ ಇದೀಗ ಸಂಕಷ್ಟ ತಂದಿದೆ.

ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಕರ್ನಾಟಕಕ್ಕೆ ಹೇಳಿ! ಪ್ರಧಾನಿಗೆ ಸ್ಟಾಲಿನ್ ಪತ್ರ
Linkup
Stalin Urges PM For Cauvery Water: ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಮಳೆ ಉತ್ತಮವಾಗಿ ಆದರೆ ಕಾವೇರಿ ನದಿ ಉಕ್ಕಿ ಹರಿಯುತ್ತದೆ. ಆದರೆ, ಕರ್ನಾಟಕದಲ್ಲಿ ಜೂನ್ ತಿಂಗಳಲ್ಲಿ ಸಾಕಷ್ಟು ಮಳೆ ಕೊರತೆ ಎದುರಾಗಿತ್ತು. ಇನ್ನು ಜುಲೈ ತಿಂಗಳಲ್ಲಿ ಉತ್ತಮವಾಗಿ ಮಳೆ ಆದರೂ ಜಲಾಶಯಗಳಲ್ಲಿ ನಿರೀಕ್ಷಿತ ಮಟ್ಟಕ್ಕೆ ನೀರು ಬಂದಿಲ್ಲ. ಕರ್ನಾಟಕದಲ್ಲೇ ನೀರಿನ ಕೊರತೆ ಇರುವಾಗ ಸಹಜವಾಗಿಯೇ ನದಿ ಪಾತ್ರದ ಕೆಳಗಿನ ರಾಜ್ಯವಾದ ತಮಿಳುನಾಡಿಗೆ ನೀರಿನ ಹರಿವು ಕಡಿಮೆ ಆಗುತ್ತದೆ. ಇದೇ ವಿಚಾರ ಇದೀಗ ಸಂಕಷ್ಟ ತಂದಿದೆ.