ತಮಿಳಿನಲ್ಲಿ 'ನವೆಂಬರ್ ಮಳೆಯಲ್ ನಾನುಂ ಅವಳುಂ' ಚಿತ್ರಕ್ಕೆ ನಿರ್ದೇಶಕ ನಾಗಶೇಖರ್ ಹೀರೋ ಆಗಿದ್ದು ಯಾಕೆ?

'ಸಂಜು ವೆಡ್ಸ್ ಗೀತಾ', 'ಮೈನಾ', 'ಅಮರ್' ಸಿನಿಮಾ ನಿರ್ದೇಶಕ ನಾಗಶೇಖರ್ ಅವರು 'ನವೆಂಬರ್ ಮಳೆಯಲ್ ನಾನುಂ ಅವಳುಂ' ಎನ್ನುವ ಸಿನಿಮಾದಲ್ಲಿ ಹೀರೋ ಆಗಿ ಕೂಡ ನಟಿಸುತ್ತಿದ್ದಾರೆ. ಬೆಂಗಳೂರಿನ ಮಿನರ್ವ ಮಿಲ್ ಬಳಿ ಈ ಸಿನಿಮಾ ಶೂಟಿಂಗ್ ನಡೆದಿದೆ. ಆ ವೇಳೆ ಅವರು ಮಾಧ್ಯಮದ ಜೊತೆ ಮಾತನಾಡಿದ್ದಾರೆ

ತಮಿಳಿನಲ್ಲಿ 'ನವೆಂಬರ್ ಮಳೆಯಲ್ ನಾನುಂ ಅವಳುಂ' ಚಿತ್ರಕ್ಕೆ ನಿರ್ದೇಶಕ ನಾಗಶೇಖರ್ ಹೀರೋ ಆಗಿದ್ದು ಯಾಕೆ?
Linkup
'ಸಂಜು ವೆಡ್ಸ್ ಗೀತಾ', 'ಮೈನಾ', 'ಅಮರ್' ಸಿನಿಮಾ ನಿರ್ದೇಶಕ ನಾಗಶೇಖರ್ ಅವರು 'ನವೆಂಬರ್ ಮಳೆಯಲ್ ನಾನುಂ ಅವಳುಂ' ಎನ್ನುವ ಸಿನಿಮಾದಲ್ಲಿ ಹೀರೋ ಆಗಿ ಕೂಡ ನಟಿಸುತ್ತಿದ್ದಾರೆ. ಬೆಂಗಳೂರಿನ ಮಿನರ್ವ ಮಿಲ್ ಬಳಿ ಈ ಸಿನಿಮಾ ಶೂಟಿಂಗ್ ನಡೆದಿದೆ. ಆ ವೇಳೆ ಅವರು ಮಾಧ್ಯಮದ ಜೊತೆ ಮಾತನಾಡಿದ್ದಾರೆ