ತೆಲಂಗಾಣ ಚುನಾವಣೆ ಹೊಸ್ತಿಲಲ್ಲೇ ಕೆಸಿಆರ್‌ಗೆ ಆಘಾತ: 'ಕೈ' ಹಿಡಿದ ಸಿಎಂ ಆಪ್ತರು

Telangana BRS Leaders Joins Congress: ಈ ವರ್ಷದ ಅಂತ್ಯಕ್ಕೆ ವಿಧಾನಸಭೆ ಚುನಾವಣೆ ಎದುರಿಸಲಿರುವ ತೆಲಂಗಾಣದಲ್ಲಿ ಡಳಿತಾರೂಢ ಬಿಆರ್‌ಎಸ್ ಪಕ್ಷಕ್ಕೆ ಭಾರಿ ಶಾಕ್ ಎದುರಾಗಿದೆ. ಸಿಎಂ ಕೆ ಚಂದ್ರಶೇಖರ್ ರಾವ್ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಪಕ್ಷದ 35 ಮುಖಂಡರು ದಿಲ್ಲಿಗೆ ತೆರಳಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಇತ್ತ ಬಿಜೆಪಿ ಜತೆಗೆ ಬಿಆರ್‌ಎಸ್ ಮೈತ್ರಿ ಪ್ರಯತ್ನ ನಡೆಯುತ್ತಿದೆ ಎಂಬ ಗುಸುಗುಸು ನಡುವೆ ಈ ಬೆಳವಣಿಗೆ ನಡೆದಿದೆ.

ತೆಲಂಗಾಣ ಚುನಾವಣೆ ಹೊಸ್ತಿಲಲ್ಲೇ ಕೆಸಿಆರ್‌ಗೆ ಆಘಾತ: 'ಕೈ' ಹಿಡಿದ ಸಿಎಂ ಆಪ್ತರು
Linkup
Telangana BRS Leaders Joins Congress: ಈ ವರ್ಷದ ಅಂತ್ಯಕ್ಕೆ ವಿಧಾನಸಭೆ ಚುನಾವಣೆ ಎದುರಿಸಲಿರುವ ತೆಲಂಗಾಣದಲ್ಲಿ ಡಳಿತಾರೂಢ ಬಿಆರ್‌ಎಸ್ ಪಕ್ಷಕ್ಕೆ ಭಾರಿ ಶಾಕ್ ಎದುರಾಗಿದೆ. ಸಿಎಂ ಕೆ ಚಂದ್ರಶೇಖರ್ ರಾವ್ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಪಕ್ಷದ 35 ಮುಖಂಡರು ದಿಲ್ಲಿಗೆ ತೆರಳಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಇತ್ತ ಬಿಜೆಪಿ ಜತೆಗೆ ಬಿಆರ್‌ಎಸ್ ಮೈತ್ರಿ ಪ್ರಯತ್ನ ನಡೆಯುತ್ತಿದೆ ಎಂಬ ಗುಸುಗುಸು ನಡುವೆ ಈ ಬೆಳವಣಿಗೆ ನಡೆದಿದೆ.