ದಲಿತರಿಗೆ ಪ್ರವೇಶ ನಿರಾಕರಣೆ: ತಮಿಳುನಾಡಿನಲ್ಲಿ ದೇವಸ್ಥಾನಕ್ಕೆ ಬೀಗಮುದ್ರೆ!

ದಲಿತರಿಗೆ ದೇವಸ್ಥಾನಕ್ಕೆ ಪ್ರವೇಶ ನಿರಾಕರಣೆ ಇದೇ ಮೊದಲೇನಲ್ಲ. ಈ ಬಗ್ಗೆ ಸಾಕಷ್ಟು ವರದಿಗಳಾಗಿದೆ. ಹೋರಾಟಗಳಾಗಿದೆ. ತಮಿಳುನಾಡಿನ ವಿಲ್ಲುಪುರ ಜಿಲ್ಲೆಯ ದ್ರೌಪದಿ ಅಮ್ಮನವರ ದೇವಸ್ಥಾನಕ್ಕೆ, ದಲಿತರ ಪ್ರವೇಶಕ್ಕೆ ಅವಕಾಶ ನಿರಾಕರಿಸಲಾಗಿದ್ದು, ಜಿಲ್ಲಾಡಳಿತ ದೇವಸ್ಥಾನಕ್ಕೆ ಬೀಗಮುದ್ರೆ ಹಾಕಿದೆ.

ದಲಿತರಿಗೆ ಪ್ರವೇಶ ನಿರಾಕರಣೆ: ತಮಿಳುನಾಡಿನಲ್ಲಿ ದೇವಸ್ಥಾನಕ್ಕೆ ಬೀಗಮುದ್ರೆ!
Linkup
ದಲಿತರಿಗೆ ದೇವಸ್ಥಾನಕ್ಕೆ ಪ್ರವೇಶ ನಿರಾಕರಣೆ ಇದೇ ಮೊದಲೇನಲ್ಲ. ಈ ಬಗ್ಗೆ ಸಾಕಷ್ಟು ವರದಿಗಳಾಗಿದೆ. ಹೋರಾಟಗಳಾಗಿದೆ. ತಮಿಳುನಾಡಿನ ವಿಲ್ಲುಪುರ ಜಿಲ್ಲೆಯ ದ್ರೌಪದಿ ಅಮ್ಮನವರ ದೇವಸ್ಥಾನಕ್ಕೆ, ದಲಿತರ ಪ್ರವೇಶಕ್ಕೆ ಅವಕಾಶ ನಿರಾಕರಿಸಲಾಗಿದ್ದು, ಜಿಲ್ಲಾಡಳಿತ ದೇವಸ್ಥಾನಕ್ಕೆ ಬೀಗಮುದ್ರೆ ಹಾಕಿದೆ.