ದಿಲ್ಲಿ ಹಿಂಸಾಚಾರ: ಗುಂಡು ಹಾರಿಸಿದ ವ್ಯಕ್ತಿ ಬಂಧನ, ಸೆರೆಸಿಕ್ಕ 25 ಆರೋಪಿಗಳಲ್ಲಿ ಇಬ್ಬರು ಅಪ್ತಾಪ್ತರು

ಶನಿವಾರ ಸಂಜೆ ದಿಲ್ಲಿಯಲ್ಲಿ ಹನುಮಾನ್ ಜಯಂತಿ ಆಚರಣೆಯ ಮೆರವಣಿಗೆ ಮೇಲೆ ಕಲ್ಲುತೂರಾಟ ನಡೆದ ಘಟನೆಗೆ ಸಂಬಂಧಿಸಿದಂತೆ ಇದುವರೆಗೂ ಒಟ್ಟು 25 ಮಂದಿಯನ್ನು ಬಂಧಿಸಲಾಗಿದೆ. ಅವರಲ್ಲಿ ಇಬ್ಬರು ಬಾಲಾರೋಪಿಗಳು ಸೇರಿದ್ದಾರೆ. ಹಿಂಸಾಚಾರ ಸಂದರ್ಭದಲ್ಲಿ ಗುಂಡು ಹಾರಿಸಿದ್ದ ವ್ಯಕ್ತಿಯನ್ನು ವಿಡಿಯೋಗಳ ಆಧಾರದಲ್ಲಿ ಬಂಧಿಸಲಾಗಿದೆ.

ದಿಲ್ಲಿ ಹಿಂಸಾಚಾರ: ಗುಂಡು ಹಾರಿಸಿದ ವ್ಯಕ್ತಿ ಬಂಧನ, ಸೆರೆಸಿಕ್ಕ 25 ಆರೋಪಿಗಳಲ್ಲಿ ಇಬ್ಬರು ಅಪ್ತಾಪ್ತರು
Linkup
ಶನಿವಾರ ಸಂಜೆ ದಿಲ್ಲಿಯಲ್ಲಿ ಹನುಮಾನ್ ಜಯಂತಿ ಆಚರಣೆಯ ಮೆರವಣಿಗೆ ಮೇಲೆ ಕಲ್ಲುತೂರಾಟ ನಡೆದ ಘಟನೆಗೆ ಸಂಬಂಧಿಸಿದಂತೆ ಇದುವರೆಗೂ ಒಟ್ಟು 25 ಮಂದಿಯನ್ನು ಬಂಧಿಸಲಾಗಿದೆ. ಅವರಲ್ಲಿ ಇಬ್ಬರು ಬಾಲಾರೋಪಿಗಳು ಸೇರಿದ್ದಾರೆ. ಹಿಂಸಾಚಾರ ಸಂದರ್ಭದಲ್ಲಿ ಗುಂಡು ಹಾರಿಸಿದ್ದ ವ್ಯಕ್ತಿಯನ್ನು ವಿಡಿಯೋಗಳ ಆಧಾರದಲ್ಲಿ ಬಂಧಿಸಲಾಗಿದೆ.