ದಿಲ್ಲಿಯ ಶಹೀನ್ ಭಾಗ್‌ನಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ: ಮಧ್ಯಪ್ರವೇಶಕ್ಕೆ ಸುಪ್ರೀಂ ಕೋರ್ಟ್‌ ನಿರಾಕರಣೆ..!

ದಕ್ಷಿಣ ದಿಲ್ಲಿ ಮಹಾ ನಗರ ಪಾಲಿಕೆ ನಡೆಸುತ್ತಿರುವ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಖಂಡಿಸಿ ಪುರುಷರು, ಮಹಿಳೆಯರು ಎನ್ನದೆ ನೂರಾರು ಜನರು ಉರಿ ಬಿಸಿಲಲ್ಲಿ ನಡು ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸುತ್ತಿದ್ದಾರೆ. ಒತ್ತುವರಿ ತೆರವಿಗೆ ಬಂದಿದ್ದ ಬುಲ್ಡೋಜರ್ ಮೇಲೆ ಕೆಲವರು ಏರಿದ್ದರು. ಹೀಗಾಗಿ, ಸ್ಥಳದಲ್ಲಿ ಬಿಗುವಿನ ವಾತಾವರಣ ಏರ್ಪಟ್ಟಿದ್ದು, ಭಾರೀ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ದಕ್ಷಿಣ ದಿಲ್ಲಿ ಮಹಾ ನಗರ ಪಾಲಿಕೆ ಹಾಗೂ ಕೇಂದ್ರ ಬಿಜೆಪಿ ಸರ್ಕಾದ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ದಿಲ್ಲಿಯ ಶಹೀನ್ ಭಾಗ್‌ನಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ: ಮಧ್ಯಪ್ರವೇಶಕ್ಕೆ ಸುಪ್ರೀಂ ಕೋರ್ಟ್‌ ನಿರಾಕರಣೆ..!
Linkup
ದಕ್ಷಿಣ ದಿಲ್ಲಿ ಮಹಾ ನಗರ ಪಾಲಿಕೆ ನಡೆಸುತ್ತಿರುವ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಖಂಡಿಸಿ ಪುರುಷರು, ಮಹಿಳೆಯರು ಎನ್ನದೆ ನೂರಾರು ಜನರು ಉರಿ ಬಿಸಿಲಲ್ಲಿ ನಡು ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸುತ್ತಿದ್ದಾರೆ. ಒತ್ತುವರಿ ತೆರವಿಗೆ ಬಂದಿದ್ದ ಬುಲ್ಡೋಜರ್ ಮೇಲೆ ಕೆಲವರು ಏರಿದ್ದರು. ಹೀಗಾಗಿ, ಸ್ಥಳದಲ್ಲಿ ಬಿಗುವಿನ ವಾತಾವರಣ ಏರ್ಪಟ್ಟಿದ್ದು, ಭಾರೀ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ದಕ್ಷಿಣ ದಿಲ್ಲಿ ಮಹಾ ನಗರ ಪಾಲಿಕೆ ಹಾಗೂ ಕೇಂದ್ರ ಬಿಜೆಪಿ ಸರ್ಕಾದ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.