ಧರ್ಮಗುರುಗಳು ಪೂಜೆ ಮಾಡುವುದನ್ನು ಬಿಟ್ಟು ಸರ್ಕಾರ ನಡೆಸುತ್ತಿದ್ದಾರೆ: ಕೆಸಿಆರ್ ಸಿಡಿಮಿಡಿ

ಲೋಕಸಭಾ ಚುನಾವಣೆ ಸನ್ನಿಹಿತವಾಗುತ್ತಿದ್ದಂತೆ ರಾಜಕೀಯವಾಗಿ ಅತ್ಯಂತ್ಯ ಸೂಕ್ಷ್ಮ ವಿಚಾರವಾಗಿರುವ ಬಹುಚರ್ಚಿತ ಏಕರೂಪ ನಾಗರಿಕ ಸಂಹಿತೆ ವಿಷಯಕ್ಕೆ ಮತ್ತೆ ಜೀವ ಬಂದಿದೆ. ಸಮಾನ ನಾಗರಿಕ ಸಂಹಿತೆ ಬಗ್ಗೆ ಕೇಂದ್ರವು ಸಾರ್ವಜನಿಕರು ಹಾಗೂ ಧಾರ್ಮಿಕ ಸಂಘಟನೆ, ಮುಖಂಡರ ಅಭಿಪ್ರಾಯ ಕೇಳಿದ್ದು, ತೆಲಂಗಾಣ ಸಿಎಂ ಕೆ ಸಿ ಚಂದ್ರಶೇಖರ್ ರಾವ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಧರ್ಮಗುರುಗಳು ಪೂಜೆ ಮಾಡುವುದನ್ನು ಬಿಟ್ಟು ಸರ್ಕಾರ ನಡೆಸುತ್ತಿದ್ದಾರೆ: ಕೆಸಿಆರ್ ಸಿಡಿಮಿಡಿ
Linkup
ಲೋಕಸಭಾ ಚುನಾವಣೆ ಸನ್ನಿಹಿತವಾಗುತ್ತಿದ್ದಂತೆ ರಾಜಕೀಯವಾಗಿ ಅತ್ಯಂತ್ಯ ಸೂಕ್ಷ್ಮ ವಿಚಾರವಾಗಿರುವ ಬಹುಚರ್ಚಿತ ಏಕರೂಪ ನಾಗರಿಕ ಸಂಹಿತೆ ವಿಷಯಕ್ಕೆ ಮತ್ತೆ ಜೀವ ಬಂದಿದೆ. ಸಮಾನ ನಾಗರಿಕ ಸಂಹಿತೆ ಬಗ್ಗೆ ಕೇಂದ್ರವು ಸಾರ್ವಜನಿಕರು ಹಾಗೂ ಧಾರ್ಮಿಕ ಸಂಘಟನೆ, ಮುಖಂಡರ ಅಭಿಪ್ರಾಯ ಕೇಳಿದ್ದು, ತೆಲಂಗಾಣ ಸಿಎಂ ಕೆ ಸಿ ಚಂದ್ರಶೇಖರ್ ರಾವ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.