ನಾನು ಹಿಂದೂ, ರಾಮನ ಭಕ್ತ, ಆಂಜನೇಯನಿಗೂ ಬಜರಂಗದಳಕ್ಕೂ ಏನು ಸಂಬಂಧ?: ಡಿಕೆ ಶಿವಕುಮಾರ್
ನಾನು ಹಿಂದೂ, ರಾಮನ ಭಕ್ತ, ಆಂಜನೇಯನಿಗೂ ಬಜರಂಗದಳಕ್ಕೂ ಏನು ಸಂಬಂಧ?: ಡಿಕೆ ಶಿವಕುಮಾರ್
ಕಾಂಗ್ರೆಸ್ ಪ್ರಣಾಳಿಕೆಯಲ್ಲಿರುವ ಬಜರಂಗದಳ ನಿಷೇಧ ವಿಚಾರದ ವಿರುದ್ಧ ಬಿಜೆಪಿ ವಿರೋಧ ವ್ಯಕ್ತಪಡಿಸಿರುವುದಕ್ಕೆ ಸಂಬಂಧಿಸಿ ಆಕ್ರೋಶ ವ್ಯಕ್ತಪಡಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹನುಮಂತನಿಗೂ ಬಜರಂಗದಳಕ್ಕೂ ಏನು ಸಂಬಂಧ ಎಂದು ಪ್ರಶ್ನಿಸಿದ್ದಾರೆ. ನಾನೂ ಹಿಂದೂ, ರಾಮನ ಭಕ್ತ, ನಾನೂ ಆಂಜನೇಯನ ಭಕ್ತ, ನಾನೂ ಹನುಮಾನ್ ಚಾಲೀಸ ಪಠಣ ಮಾಡುತ್ತೇನೆ. ನಾವು ಬಜರಂಗದಳ ಬ್ಯಾನ್ ಮಾಡ್ತೇವೆ ಅಂದ್ರೆ ಇವರಿಗ್ಯಾಕೆ ಹೆದರಿಕೆ ಎಂದು ಪ್ರಶ್ನಿಸಿದ್ದಾರೆ. ಕರ್ನಾಟಕದಲ್ಲಿ ಶಾಂತಿಯ ತೋಟ ಯಾವುದೇ ಕಾರಣಕ್ಕೂ ಕದಡಬಾರದು ಎಂದು ಅಭಿಪ್ರಾಯಪಟ್ಟಿದ್ದಾರೆ.
ಕಾಂಗ್ರೆಸ್ ಪ್ರಣಾಳಿಕೆಯಲ್ಲಿರುವ ಬಜರಂಗದಳ ನಿಷೇಧ ವಿಚಾರದ ವಿರುದ್ಧ ಬಿಜೆಪಿ ವಿರೋಧ ವ್ಯಕ್ತಪಡಿಸಿರುವುದಕ್ಕೆ ಸಂಬಂಧಿಸಿ ಆಕ್ರೋಶ ವ್ಯಕ್ತಪಡಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹನುಮಂತನಿಗೂ ಬಜರಂಗದಳಕ್ಕೂ ಏನು ಸಂಬಂಧ ಎಂದು ಪ್ರಶ್ನಿಸಿದ್ದಾರೆ. ನಾನೂ ಹಿಂದೂ, ರಾಮನ ಭಕ್ತ, ನಾನೂ ಆಂಜನೇಯನ ಭಕ್ತ, ನಾನೂ ಹನುಮಾನ್ ಚಾಲೀಸ ಪಠಣ ಮಾಡುತ್ತೇನೆ. ನಾವು ಬಜರಂಗದಳ ಬ್ಯಾನ್ ಮಾಡ್ತೇವೆ ಅಂದ್ರೆ ಇವರಿಗ್ಯಾಕೆ ಹೆದರಿಕೆ ಎಂದು ಪ್ರಶ್ನಿಸಿದ್ದಾರೆ. ಕರ್ನಾಟಕದಲ್ಲಿ ಶಾಂತಿಯ ತೋಟ ಯಾವುದೇ ಕಾರಣಕ್ಕೂ ಕದಡಬಾರದು ಎಂದು ಅಭಿಪ್ರಾಯಪಟ್ಟಿದ್ದಾರೆ.