ನನ್ನ ವೈಯಕ್ತಿಕ ಕೆಲಸಕ್ಕಾಗಿ ದೆಹಲಿಗೆ ಹೋಗಿದ್ದೆ, ಈ ರೀತಿಯ ಸುದ್ದಿಗಳು ಏಕೆ ಸೃಷ್ಟಿಯಾಗುತ್ತವೆ: ವಿಜಯೇಂದ್ರ

ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ದೆಹಲಿ ಭೇಟಿ ಬಗ್ಗೆ ಹಲವು ಊಹಾ ಪೋಹಗಳು ಎದ್ದಿದ್ದವು. ಇದಕ್ಕೆಲ್ಲಾ ಸ್ವತಃ ವಿಜಯೇಂದ್ರ ಅವರೇ ಸ್ಪಷ್ಟನೆ ನೀಡಿದ್ದಾರೆ.

ನನ್ನ ವೈಯಕ್ತಿಕ ಕೆಲಸಕ್ಕಾಗಿ ದೆಹಲಿಗೆ ಹೋಗಿದ್ದೆ, ಈ ರೀತಿಯ ಸುದ್ದಿಗಳು ಏಕೆ ಸೃಷ್ಟಿಯಾಗುತ್ತವೆ: ವಿಜಯೇಂದ್ರ
Linkup
ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ದೆಹಲಿ ಭೇಟಿ ಬಗ್ಗೆ ಹಲವು ಊಹಾ ಪೋಹಗಳು ಎದ್ದಿದ್ದವು. ಇದಕ್ಕೆಲ್ಲಾ ಸ್ವತಃ ವಿಜಯೇಂದ್ರ ಅವರೇ ಸ್ಪಷ್ಟನೆ ನೀಡಿದ್ದಾರೆ.