ನಿರಂತರ ಬೆಲೆ ಏರಿಕೆಯಿಂದ ಬಡವರ ಮನೆಯಲ್ಲಿ ಬೆಂಕಿ ಬಿದ್ದಿದೆ; ವಿಶೇಷ ಪ್ಯಾಕೇಜ್ ಘೋಷಿಸಿ: ಮಾಜಿ ಸಿಎಂ ಕುಮಾರಸ್ವಾಮಿ

ರಾಜ್ಯದಲ್ಲಿ ತಲೆ ದೋರಿದ ನೆರೆ ಪರಿಸ್ಥಿತಿ, ಕೋವಿಡ್ ನಿಂದಾಗಿ ಜನಸಾಮಾನ್ಯರು ತತ್ತರಿಸಿ ಹೋಗಿದ್ದಾರೆ. ಇಂತಹ ಸನ್ನಿವೇಶದಲ್ಲಿ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಮತ್ತು ಅಗತ್ಯ ವಸ್ತುಗಳ ನಿರಂತರ ಬೆಲೆ ಏರಿಕೆಯಿಂದಾಗಿ ರೈತರು, ಶ್ರಮಿಕರು ಮತ್ತು ಬಡವರ ಮನೆಯಲ್ಲಿ ಬೆಂಕಿ ಬಿದ್ದಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ನಿರಂತರ ಬೆಲೆ ಏರಿಕೆಯಿಂದ ಬಡವರ ಮನೆಯಲ್ಲಿ ಬೆಂಕಿ ಬಿದ್ದಿದೆ; ವಿಶೇಷ ಪ್ಯಾಕೇಜ್ ಘೋಷಿಸಿ: ಮಾಜಿ ಸಿಎಂ ಕುಮಾರಸ್ವಾಮಿ
Linkup
ರಾಜ್ಯದಲ್ಲಿ ತಲೆ ದೋರಿದ ನೆರೆ ಪರಿಸ್ಥಿತಿ, ಕೋವಿಡ್ ನಿಂದಾಗಿ ಜನಸಾಮಾನ್ಯರು ತತ್ತರಿಸಿ ಹೋಗಿದ್ದಾರೆ. ಇಂತಹ ಸನ್ನಿವೇಶದಲ್ಲಿ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಮತ್ತು ಅಗತ್ಯ ವಸ್ತುಗಳ ನಿರಂತರ ಬೆಲೆ ಏರಿಕೆಯಿಂದಾಗಿ ರೈತರು, ಶ್ರಮಿಕರು ಮತ್ತು ಬಡವರ ಮನೆಯಲ್ಲಿ ಬೆಂಕಿ ಬಿದ್ದಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.