ನೀರಾವರಿ ಯೋಜನೆಗಳಿಗೆ ಸರ್ಕಾರದ ಮೊದಲ ಆದ್ಯತೆ: ಗೋವಿಂದ ಕಾರಜೋಳ

ರಾಜ್ಯದ ಪಾಲಿನ ನೀರನ್ನು ಸಂಪೂರ್ಣವಾಗಿ ಬಳಸಿಕೊಳ್ಳಲು ರೂಪಿಸಲಾಗಿರುವ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸುವುದು ರಾಜ್ಯ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ಬುಧವಾರ ಹೇಳಿದ್ದಾರೆ.

ನೀರಾವರಿ ಯೋಜನೆಗಳಿಗೆ ಸರ್ಕಾರದ ಮೊದಲ ಆದ್ಯತೆ: ಗೋವಿಂದ ಕಾರಜೋಳ
Linkup
ರಾಜ್ಯದ ಪಾಲಿನ ನೀರನ್ನು ಸಂಪೂರ್ಣವಾಗಿ ಬಳಸಿಕೊಳ್ಳಲು ರೂಪಿಸಲಾಗಿರುವ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸುವುದು ರಾಜ್ಯ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ಬುಧವಾರ ಹೇಳಿದ್ದಾರೆ.