ನಾಲ್ಕು ದಿನಗಳ ಜೆಡಿಎಸ್ ಕಾರ್ಯಾಗಾರ: ಮೊಮ್ಮಕ್ಕಳನ್ನು ಒಗ್ಗೂಡಿಸಲು ಯಶಸ್ವಿಯಾಯ್ತಾ ದೇವೇಗೌಡರ ತಂತ್ರ?

ರಾಮನಗರ ಜಿಲ್ಲೆಯ ಬಿಡದಿ ಬಳಿಯ ಕೇತಗಾನಹಳ್ಳಿಯ ಜೆಡಿಎಸ್ ಕಾರ್ಯಾಗಾರದಲ್ಲಿ ಸಹೋದರರಾದ ಪ್ರಜ್ವಲ್ ರೇವಣ್ಣ ಹಾಗೂ ನಿಖಿಲ್ ಕುಮಾರಸ್ವಾಮಿ ಒಂದೇ ವೇದಿಕೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡರು. 

ನಾಲ್ಕು ದಿನಗಳ ಜೆಡಿಎಸ್ ಕಾರ್ಯಾಗಾರ: ಮೊಮ್ಮಕ್ಕಳನ್ನು ಒಗ್ಗೂಡಿಸಲು ಯಶಸ್ವಿಯಾಯ್ತಾ ದೇವೇಗೌಡರ ತಂತ್ರ?
Linkup
ರಾಮನಗರ ಜಿಲ್ಲೆಯ ಬಿಡದಿ ಬಳಿಯ ಕೇತಗಾನಹಳ್ಳಿಯ ಜೆಡಿಎಸ್ ಕಾರ್ಯಾಗಾರದಲ್ಲಿ ಸಹೋದರರಾದ ಪ್ರಜ್ವಲ್ ರೇವಣ್ಣ ಹಾಗೂ ನಿಖಿಲ್ ಕುಮಾರಸ್ವಾಮಿ ಒಂದೇ ವೇದಿಕೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡರು.