'ನಾವು ಕ್ರೀಡಾ ವಿಭಾಗವನ್ನು ನಿರ್ಲಕ್ಷಿಸಲಾಗದು': ಆಥ್ಲೀಟ್ ಗಳಿಗೆ ಲಸಿಕೆ ನೀಡುವಂತೆ ಕೇರಳ ಸಿಎಂಗೆ ಪಿಟಿ ಉಷಾ ಮನವಿ

ಒಲಿಂಪಿಕ್ ಅರ್ಹತೆಗಾಗಿ ಇದೇ ತಿಂಗಳ 25 ರಿಂದ 29 ರವರೆಗೆ ನಡೆಯಲಿರುವ ರಾಷ್ಟ್ರೀಯ, ಅಂತರ್ ರಾಜ್ಯ ಚಾಂಪಿಯನ್ ಶಿಪ್ ನಲ್ಲಿ ಪಾಲ್ಗೊಳ್ಳುವ ರಾಜ್ಯದ ಆಥ್ಲೀಟ್ ಗಳಿಗೆ ಲಸಿಕೆ ನೀಡಿಕೆಗೆ ವ್ಯವಸ್ಥೆ ಮಾಡುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಬಳಿ ಓಟದ ರಾಣಿ ಪಿ.ಟಿ.ಉಷಾ ಮನವಿ ಮಾಡಿದ್ದಾರೆ.

'ನಾವು ಕ್ರೀಡಾ ವಿಭಾಗವನ್ನು ನಿರ್ಲಕ್ಷಿಸಲಾಗದು': ಆಥ್ಲೀಟ್ ಗಳಿಗೆ ಲಸಿಕೆ ನೀಡುವಂತೆ ಕೇರಳ ಸಿಎಂಗೆ ಪಿಟಿ ಉಷಾ ಮನವಿ
Linkup
ಒಲಿಂಪಿಕ್ ಅರ್ಹತೆಗಾಗಿ ಇದೇ ತಿಂಗಳ 25 ರಿಂದ 29 ರವರೆಗೆ ನಡೆಯಲಿರುವ ರಾಷ್ಟ್ರೀಯ, ಅಂತರ್ ರಾಜ್ಯ ಚಾಂಪಿಯನ್ ಶಿಪ್ ನಲ್ಲಿ ಪಾಲ್ಗೊಳ್ಳುವ ರಾಜ್ಯದ ಆಥ್ಲೀಟ್ ಗಳಿಗೆ ಲಸಿಕೆ ನೀಡಿಕೆಗೆ ವ್ಯವಸ್ಥೆ ಮಾಡುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಬಳಿ ಓಟದ ರಾಣಿ ಪಿ.ಟಿ.ಉಷಾ ಮನವಿ ಮಾಡಿದ್ದಾರೆ.