ಪಾಕಿಸ್ತಾನ: ಮೃತ ಶ್ರೀಲಂಕಾ ಪ್ರಜೆಯ ಬಹುತೇಕ ಮೂಳೆಗಳು ಮುರಿತ: ಪ್ರಧಾನಿ ಇಮ್ರಾನ್ ಖಾನ್ ನ್ಯಾಯದ ಭರವಸೆ

ಕಟ್ಟರ್ ಇಸ್ಲಾಮಿಸ್ಟ್ ಪಕ್ಷ 'ತೆಹ್ರೀಕ್ ಇ ಲಬ್ಬೈಕ್- ಪಾಕಿಸ್ತಾನ್' ಕಾರ್ಯಕರ್ತರು ಲಾಹೋರ್ ನಲ್ಲಿನ ಗಾರ್ಮೆಂಟ್ ಕಾರ್ಖಾನೆ ಮೇಲೆ ದಾಳಿ ನಡೆಸಿ ಅದರ ಮ್ಯಾನೇಜರ್ ಶ್ರೀಲಂಕಾ ಪ್ರಜೆ ದಿಯವದನ ಎಂಬುವವರ ಮೇಲೆ ಹಲ್ಲೆ ನಡೆಸಿದ್ದರು.

ಪಾಕಿಸ್ತಾನ: ಮೃತ ಶ್ರೀಲಂಕಾ ಪ್ರಜೆಯ ಬಹುತೇಕ ಮೂಳೆಗಳು ಮುರಿತ: ಪ್ರಧಾನಿ ಇಮ್ರಾನ್ ಖಾನ್ ನ್ಯಾಯದ ಭರವಸೆ
Linkup
ಕಟ್ಟರ್ ಇಸ್ಲಾಮಿಸ್ಟ್ ಪಕ್ಷ 'ತೆಹ್ರೀಕ್ ಇ ಲಬ್ಬೈಕ್- ಪಾಕಿಸ್ತಾನ್' ಕಾರ್ಯಕರ್ತರು ಲಾಹೋರ್ ನಲ್ಲಿನ ಗಾರ್ಮೆಂಟ್ ಕಾರ್ಖಾನೆ ಮೇಲೆ ದಾಳಿ ನಡೆಸಿ ಅದರ ಮ್ಯಾನೇಜರ್ ಶ್ರೀಲಂಕಾ ಪ್ರಜೆ ದಿಯವದನ ಎಂಬುವವರ ಮೇಲೆ ಹಲ್ಲೆ ನಡೆಸಿದ್ದರು.