ಪಂಚಮಸಾಲಿ ಲಿಂಗಾಯತ ಸಮುದಾಯದವರೇ ಸಿಎಂ ಆಗಲಿ, ಯಡಿಯೂರಪ್ಪನವರ ಬದಲಾವಣೆ ಆಗಬೇಕು: ಹೆಚ್. ವಿಶ್ವನಾಥ್

ಸಿಎಂ ಯಡಿಯೂರಪ್ಪನವರಿಗೆ ವಯಸ್ಸಾಗಿದೆ, ಅವರಿಗೆ ಮೊದಲಿನಂತೆ ಕೆಲಸ ಮಾಡಲು ಆಗುತ್ತಿಲ್ಲ, ಹೀಗಾಗಿ ತಮ್ಮ ಪರಿಸ್ಥಿತಿ, ವಯಸ್ಸಿನ ಇತಿಮಿತಿ, ಆರೋಗ್ಯವನ್ನು ಮನಗಂಡು ಬೇರೆಯವರಿಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ಮತ್ತೊಮ್ಮೆ ಅಪಸ್ವರ ಎತ್ತಿದ್ದಾರೆ.

ಪಂಚಮಸಾಲಿ ಲಿಂಗಾಯತ ಸಮುದಾಯದವರೇ ಸಿಎಂ ಆಗಲಿ, ಯಡಿಯೂರಪ್ಪನವರ ಬದಲಾವಣೆ ಆಗಬೇಕು: ಹೆಚ್. ವಿಶ್ವನಾಥ್
Linkup
ಸಿಎಂ ಯಡಿಯೂರಪ್ಪನವರಿಗೆ ವಯಸ್ಸಾಗಿದೆ, ಅವರಿಗೆ ಮೊದಲಿನಂತೆ ಕೆಲಸ ಮಾಡಲು ಆಗುತ್ತಿಲ್ಲ, ಹೀಗಾಗಿ ತಮ್ಮ ಪರಿಸ್ಥಿತಿ, ವಯಸ್ಸಿನ ಇತಿಮಿತಿ, ಆರೋಗ್ಯವನ್ನು ಮನಗಂಡು ಬೇರೆಯವರಿಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ಮತ್ತೊಮ್ಮೆ ಅಪಸ್ವರ ಎತ್ತಿದ್ದಾರೆ.