ಪೆಟ್ರೋಲ್‌ ಬಂಕ್‌ನಲ್ಲಿ ಕೈದಿಗಳಿಗೆ ಉದ್ಯೋಗ..! ಕಾರಾಗೃಹ ಇಲಾಖೆ ಹೊಸ ಐಡಿಯಾ..!

ತೆಲಂಗಾಣ, ಆಂಧ್ರ ಪ್ರದೇಶ ರಾಜ್ಯಗಳಲ್ಲಿ ಈ ಯೋಜನೆ ಅನುಷ್ಠಾನವಾಗಿದೆ. ಇದೇ ಮಾದರಿಯನ್ನು ಕರ್ನಾಟಕದಲ್ಲಿಯೂ ಅನುಸರಿಸಲು ತೀರ್ಮಾನಿಸಲಾಗಿದೆ. ರಾಜ್ಯದ ಕೇಂದ್ರ ಕಾರಾಗೃಹಗಳ ಆವರಣದಲ್ಲೇ ಪೆಟ್ರೋಲ್‌ ಬಂಕ್‌ ಆರಂಭಿಸಲಾಗುತ್ತಿದ್ದು, ಮೊದಲ ಹಂತವಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ, ಬೆಳಗಾವಿಯ ಹಿಂಡಲಗಾ ಜೈಲು, ಧಾರವಾಡ, ಬಳ್ಳಾರಿ, ಕಲಬುರಗಿ ಕೇಂದ್ರ ಕಾರಾಗೃಹಗಳಲ್ಲಿ ಈ ಯೋಜನೆ ಜಾರಿಗೊಳಿಸಲಾಗುತ್ತಿದೆ. ಕಾರಾ ಗೃಹಗಳ ಇಲಾಖೆಯ ಆದಾಯ ವೃದ್ಧಿ ಜತೆಗೆ ಕೈದಿಗಳಿಗೆ ಸೂಕ್ತ ಉದ್ಯೋಗ, ರಚನಾತ್ಮಕ ಚಟುವಟಿಕೆಗಳನ್ನು ಕಲ್ಪಿಸುವ ಆಲೋಚನೆ ಈ ಯೋಜನೆಯ ಹಿಂದಿದೆ.

ಪೆಟ್ರೋಲ್‌ ಬಂಕ್‌ನಲ್ಲಿ ಕೈದಿಗಳಿಗೆ ಉದ್ಯೋಗ..! ಕಾರಾಗೃಹ ಇಲಾಖೆ ಹೊಸ ಐಡಿಯಾ..!
Linkup
ತೆಲಂಗಾಣ, ಆಂಧ್ರ ಪ್ರದೇಶ ರಾಜ್ಯಗಳಲ್ಲಿ ಈ ಯೋಜನೆ ಅನುಷ್ಠಾನವಾಗಿದೆ. ಇದೇ ಮಾದರಿಯನ್ನು ಕರ್ನಾಟಕದಲ್ಲಿಯೂ ಅನುಸರಿಸಲು ತೀರ್ಮಾನಿಸಲಾಗಿದೆ. ರಾಜ್ಯದ ಕೇಂದ್ರ ಕಾರಾಗೃಹಗಳ ಆವರಣದಲ್ಲೇ ಪೆಟ್ರೋಲ್‌ ಬಂಕ್‌ ಆರಂಭಿಸಲಾಗುತ್ತಿದ್ದು, ಮೊದಲ ಹಂತವಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ, ಬೆಳಗಾವಿಯ ಹಿಂಡಲಗಾ ಜೈಲು, ಧಾರವಾಡ, ಬಳ್ಳಾರಿ, ಕಲಬುರಗಿ ಕೇಂದ್ರ ಕಾರಾಗೃಹಗಳಲ್ಲಿ ಈ ಯೋಜನೆ ಜಾರಿಗೊಳಿಸಲಾಗುತ್ತಿದೆ. ಕಾರಾ ಗೃಹಗಳ ಇಲಾಖೆಯ ಆದಾಯ ವೃದ್ಧಿ ಜತೆಗೆ ಕೈದಿಗಳಿಗೆ ಸೂಕ್ತ ಉದ್ಯೋಗ, ರಚನಾತ್ಮಕ ಚಟುವಟಿಕೆಗಳನ್ನು ಕಲ್ಪಿಸುವ ಆಲೋಚನೆ ಈ ಯೋಜನೆಯ ಹಿಂದಿದೆ.