ಪಾದಯಾತ್ರೆಯಿಂದ ಹಿಂದೆ ಸರಿಯದ ಕಾಂಗ್ರೆಸ್: ವೀಕೆಂಡ್ ಕರ್ಫ್ಯೂ, ಸರ್ಕಾರದ ಎಚ್ಚರಿಕೆಯಿಂದ ಗೊಂದಲಕ್ಕೆ ಸಿಲುಕಿದ ಕಾರ್ಯಕರ್ತರು

ಕಾಂಗ್ರೆಸ್‌ನ ಮೇಕೆದಾಟು ಪಾದಯಾತ್ರೆಗೆ ಕ್ಷಣಗಣನೆ ಆರಂಭವಾಗಿದ್ದು, ಈ ನಡುವೆ ರಾಜ್ಯ ಸರ್ಕಾರ ವಾರಾಂತ್ಯ ಕರ್ಫ್ಯೂ ವಿಧಿಸಿ ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿರುವುದು ಪಕ್ಷದ ಕಾರ್ಯಕರ್ತರಲ್ಲಿ ಗೊಂದಲ ಮೂಡಿಸಿದೆ.

ಪಾದಯಾತ್ರೆಯಿಂದ ಹಿಂದೆ ಸರಿಯದ ಕಾಂಗ್ರೆಸ್: ವೀಕೆಂಡ್ ಕರ್ಫ್ಯೂ, ಸರ್ಕಾರದ ಎಚ್ಚರಿಕೆಯಿಂದ ಗೊಂದಲಕ್ಕೆ ಸಿಲುಕಿದ ಕಾರ್ಯಕರ್ತರು
Linkup
ಕಾಂಗ್ರೆಸ್‌ನ ಮೇಕೆದಾಟು ಪಾದಯಾತ್ರೆಗೆ ಕ್ಷಣಗಣನೆ ಆರಂಭವಾಗಿದ್ದು, ಈ ನಡುವೆ ರಾಜ್ಯ ಸರ್ಕಾರ ವಾರಾಂತ್ಯ ಕರ್ಫ್ಯೂ ವಿಧಿಸಿ ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿರುವುದು ಪಕ್ಷದ ಕಾರ್ಯಕರ್ತರಲ್ಲಿ ಗೊಂದಲ ಮೂಡಿಸಿದೆ.