ಪಾಲಿಕೆ ಚುನಾವಣಾ ಮೂಲಕವೇ ಬಿಜೆಪಿ ಅವನತಿ ಪ್ರಾರಂಭ: ಈಶ್ವರ್‌ ಖಂಡ್ರೆ

ಪಾಲಿಕೆ ಚುನಾವಣೆ ಮೂಲಕವೇ ಬಿಜೆಪಿಯ ಅವನತಿ ಶುರುವಾಗುತ್ತೆ. ಕಲ್ಯಾಣ ಕರ್ನಾಟಕ ಭಾಗದಿಂದಲೇ ಬಿಜೆಪಿಯ ಅವನತಿ ಆರಂಭವಾಗುತ್ತೆ ಎಂದು ಬಿಜೆಪಿ ವಿರುದ್ಧ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹರಿಹಾಯ್ದಿದ್ದಾರೆ.

ಪಾಲಿಕೆ ಚುನಾವಣಾ ಮೂಲಕವೇ ಬಿಜೆಪಿ ಅವನತಿ ಪ್ರಾರಂಭ: ಈಶ್ವರ್‌ ಖಂಡ್ರೆ
Linkup
ಪಾಲಿಕೆ ಚುನಾವಣೆ ಮೂಲಕವೇ ಬಿಜೆಪಿಯ ಅವನತಿ ಶುರುವಾಗುತ್ತೆ. ಕಲ್ಯಾಣ ಕರ್ನಾಟಕ ಭಾಗದಿಂದಲೇ ಬಿಜೆಪಿಯ ಅವನತಿ ಆರಂಭವಾಗುತ್ತೆ ಎಂದು ಬಿಜೆಪಿ ವಿರುದ್ಧ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹರಿಹಾಯ್ದಿದ್ದಾರೆ.