ಪೊಲೀಸರ ಮನವಿ ತಿರಸ್ಕರಿಸಿ ಸುಶೀಲ್ ಕುಮಾರ್ ಗೆ ನ್ಯಾಯಾಂಗ ಬಂಧನಕ್ಕೆ ಕೋರ್ಟ್ ಆದೇಶ

ಛತ್ರಾಸಲ್ ಕ್ರೀಡಾಂಗಣದಲ್ಲಿ ಯುವ ಕುಸ್ತಿಪಟು ಹತ್ಯೆ ಆರೋಪದ ಸಂಬಂಧ ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ ರನ್ನು ಇನ್ನೂ ಮೂರು ದಿನಗಳ ಕಸ್ಟಡಿ ವಿಚಾರಣೆಗಾಗಿ ದೆಹಲಿ ಪೊಲೀಸರು ಸಲ್ಲಿಸಿದ್ದ ಮನವಿಯನ್ನು ತಿರಸ್ಕರಿಸಿದ ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ. 

ಪೊಲೀಸರ ಮನವಿ ತಿರಸ್ಕರಿಸಿ ಸುಶೀಲ್ ಕುಮಾರ್ ಗೆ ನ್ಯಾಯಾಂಗ ಬಂಧನಕ್ಕೆ ಕೋರ್ಟ್ ಆದೇಶ
Linkup
ಛತ್ರಾಸಲ್ ಕ್ರೀಡಾಂಗಣದಲ್ಲಿ ಯುವ ಕುಸ್ತಿಪಟು ಹತ್ಯೆ ಆರೋಪದ ಸಂಬಂಧ ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ ರನ್ನು ಇನ್ನೂ ಮೂರು ದಿನಗಳ ಕಸ್ಟಡಿ ವಿಚಾರಣೆಗಾಗಿ ದೆಹಲಿ ಪೊಲೀಸರು ಸಲ್ಲಿಸಿದ್ದ ಮನವಿಯನ್ನು ತಿರಸ್ಕರಿಸಿದ ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.