ಬಿ ಎಸ್ ಯಡಿಯೂರಪ್ಪನವರ ವೈಯಕ್ತಿಕ ರಾಜ್ಯ ಪ್ರವಾಸಕ್ಕೆ ಮತ್ತೆ ತಡೆ: ಬಿಜೆಪಿಯಿಂದ ಜನ ಸ್ವರಾಜ್ ಯಾತ್ರೆ ತಂಡಗಳ ಘೋಷಣೆ 

ಜನ ಸ್ವರಾಜ್ ಯಾತ್ರೆಯ ಮೂಲಕ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಪಕ್ಷ ಸಂಘಟನೆಗೆ ಉತ್ತರ ಕರ್ನಾಟಕದ 8 ಜಿಲ್ಲೆಗಳ ಉಸ್ತುವಾರಿಯನ್ನು ನೀಡಲಾಗಿತ್ತು. ಇದನ್ನು ತಂಡ 2 ಎಂದು ಕರೆಯಲಾಗುತ್ತಿದ್ದು ನವೆಂಬರ್ 19ರಿಂದ 21ರವರೆಗೆ ನಡೆಯಲಿದೆ.

ಬಿ ಎಸ್ ಯಡಿಯೂರಪ್ಪನವರ ವೈಯಕ್ತಿಕ ರಾಜ್ಯ ಪ್ರವಾಸಕ್ಕೆ ಮತ್ತೆ ತಡೆ: ಬಿಜೆಪಿಯಿಂದ ಜನ ಸ್ವರಾಜ್ ಯಾತ್ರೆ ತಂಡಗಳ ಘೋಷಣೆ 
Linkup
ಜನ ಸ್ವರಾಜ್ ಯಾತ್ರೆಯ ಮೂಲಕ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಪಕ್ಷ ಸಂಘಟನೆಗೆ ಉತ್ತರ ಕರ್ನಾಟಕದ 8 ಜಿಲ್ಲೆಗಳ ಉಸ್ತುವಾರಿಯನ್ನು ನೀಡಲಾಗಿತ್ತು. ಇದನ್ನು ತಂಡ 2 ಎಂದು ಕರೆಯಲಾಗುತ್ತಿದ್ದು ನವೆಂಬರ್ 19ರಿಂದ 21ರವರೆಗೆ ನಡೆಯಲಿದೆ.