ಬೆಂಗಳೂರು: ಕೊಲೆ ಪ್ರಕರಣದಲ್ಲಿ ಮತ್ತೆ ಮೂವರ ಬಂಧನ, 4.93 ಕೋಟಿ ರೂ. ಮೌಲ್ಯದ ಚಿನ್ನಾಭರಣ, ನಗದು ವಶ
ಬೆಂಗಳೂರು: ಕೊಲೆ ಪ್ರಕರಣದಲ್ಲಿ ಮತ್ತೆ ಮೂವರ ಬಂಧನ, 4.93 ಕೋಟಿ ರೂ. ಮೌಲ್ಯದ ಚಿನ್ನಾಭರಣ, ನಗದು ವಶ
ಚಾಮರಾಜಪೇಟೆ ನಿವಾಸಿ ಜುಗರಾಜ್ ಜೈನ್ ಚಿಕ್ಕಪೇಟೆಯಲ್ಲಿ ದೀಪಂ ಎಲೆಕ್ಟ್ರಿಕಲ್ ಅಂಗಡಿ ಇಟ್ಟುಕೊಂಡಿದ್ದರು. ಆರು ತಿಂಗಳ ಹಿಂದೆ ರಾಜಸ್ಥಾನದ ಬಿಜರಾಮ್ ಎಂಬಾತನನ್ನು ಕೆಲಸಕ್ಕೆ ಇಟ್ಟುಕೊಂಡಿದ್ದರು. ಮನೆಯಲ್ಲಿದ್ದ ಚಿನ್ನಾಭರಣ, ಬೆಳ್ಳಿ ಹಾಗೂ ಹಣ ಇಟ್ಟಿರುವ ಬಗ್ಗೆ ತಿಳಿದುಕೊಂಡಿದ್ದ.
ಚಾಮರಾಜಪೇಟೆ ನಿವಾಸಿ ಜುಗರಾಜ್ ಜೈನ್ ಚಿಕ್ಕಪೇಟೆಯಲ್ಲಿ ದೀಪಂ ಎಲೆಕ್ಟ್ರಿಕಲ್ ಅಂಗಡಿ ಇಟ್ಟುಕೊಂಡಿದ್ದರು. ಆರು ತಿಂಗಳ ಹಿಂದೆ ರಾಜಸ್ಥಾನದ ಬಿಜರಾಮ್ ಎಂಬಾತನನ್ನು ಕೆಲಸಕ್ಕೆ ಇಟ್ಟುಕೊಂಡಿದ್ದರು. ಮನೆಯಲ್ಲಿದ್ದ ಚಿನ್ನಾಭರಣ, ಬೆಳ್ಳಿ ಹಾಗೂ ಹಣ ಇಟ್ಟಿರುವ ಬಗ್ಗೆ ತಿಳಿದುಕೊಂಡಿದ್ದ.