ಬೀದಿನಾಯಿ ದಾಳಿಯಿಂದ ಹಾನಿಗೊಳಗಾದರೆ ಸ್ಥಳೀಯ ಪೌರಾಡಳಿತ ಸಂಸ್ಥೆಗಳೇ ಹೊಣೆ: ಹೈಕೋರ್ಟ್‌

'ಸಾರ್ವಜನಿಕರನ್ನು ಬೀದಿ ನಾಯಿಗಳ ದಾಳಿಯಿಂದ ರಕ್ಷಣೆ ಮಾಡುವುದು ಪೌರಾಡಳಿತ ಸಂಸ್ಥೆಗಳ ಆದ್ಯ ಕರ್ತವ್ಯ. ಬೀದಿ ನಾಯಿಗಳ ದಾಳಿಯಿಂದ ನಾಗರಿಕರು ಗಾಯಗೊಂಡರೆ ಅಥವಾ ಜೀವ ಕಳೆದುಕೊಂಡರೆ ಆಯಾ ಸ್ಥಳೀಯ ಸಂಸ್ಥೆಗಳು ಪರಿಹಾರ ನೀಡಬೇಕು' ಎಂದು ಹೈಕೋರ್ಟ್ ಆದೇಶ ನೀಡಿದೆ. ಬೀದಿ ನಾಯಿಗಳಿಂದ ದಾಳಿಯಿಂದ ಎರಡು ವರ್ಷದ ಗಂಡು ಮಗು ಕಳೆದುಕೊಂಡಿದ್ದ ಬೆಳಗಾವಿಯ ಬಾಳೆಕುಂದ್ರಿಯ ಯೂಸಬ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್‌ ಗೋವಿಂದ ರಾಜ್‌ ಅವರಿದ್ದ ಏಕ ಸದಸ್ಯಪೀಠ ಧಾರವಾಡ ಪೀಠದಲ್ಲಿ ಈ ಆದೇಶ ಮಾಡಿದೆ.

ಬೀದಿನಾಯಿ ದಾಳಿಯಿಂದ ಹಾನಿಗೊಳಗಾದರೆ ಸ್ಥಳೀಯ ಪೌರಾಡಳಿತ ಸಂಸ್ಥೆಗಳೇ ಹೊಣೆ: ಹೈಕೋರ್ಟ್‌
Linkup
'ಸಾರ್ವಜನಿಕರನ್ನು ಬೀದಿ ನಾಯಿಗಳ ದಾಳಿಯಿಂದ ರಕ್ಷಣೆ ಮಾಡುವುದು ಪೌರಾಡಳಿತ ಸಂಸ್ಥೆಗಳ ಆದ್ಯ ಕರ್ತವ್ಯ. ಬೀದಿ ನಾಯಿಗಳ ದಾಳಿಯಿಂದ ನಾಗರಿಕರು ಗಾಯಗೊಂಡರೆ ಅಥವಾ ಜೀವ ಕಳೆದುಕೊಂಡರೆ ಆಯಾ ಸ್ಥಳೀಯ ಸಂಸ್ಥೆಗಳು ಪರಿಹಾರ ನೀಡಬೇಕು' ಎಂದು ಹೈಕೋರ್ಟ್ ಆದೇಶ ನೀಡಿದೆ. ಬೀದಿ ನಾಯಿಗಳಿಂದ ದಾಳಿಯಿಂದ ಎರಡು ವರ್ಷದ ಗಂಡು ಮಗು ಕಳೆದುಕೊಂಡಿದ್ದ ಬೆಳಗಾವಿಯ ಬಾಳೆಕುಂದ್ರಿಯ ಯೂಸಬ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್‌ ಗೋವಿಂದ ರಾಜ್‌ ಅವರಿದ್ದ ಏಕ ಸದಸ್ಯಪೀಠ ಧಾರವಾಡ ಪೀಠದಲ್ಲಿ ಈ ಆದೇಶ ಮಾಡಿದೆ.