'ಬಾರ್ ಸಲಹೆಗಾರ ಸಿಟಿ ರವಿ ಮಾರ್ಗದರ್ಶನದಲ್ಲಿ ಬಾರ್ ತೆರೆದು, ಬಿಜೆಪಿ ಕಚೇರಿಯಲ್ಲಿ ಕುಡಿದು ಬಡಿದಾಡಿಕೊಳ್ಳಲಿ'

ಮಾನಪ್ಪ ವಜ್ಜಲ್‌ರ ಪುತ್ರರಿಂದ ಮಾರಣಾಂತಿಕ ಹಲ್ಲೆ ನಡೆದರೂ ದೂರು ದಾಖಲಿಸಲಿಲ್ಲ, ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ಆಡಳಿತದಲ್ಲಿ ಯುಪಿ ಮಾಡೆಲ್ ಅನುಸರಿಸಿ ಕರ್ನಾಟಕವನ್ನು 'ಗೂಂಡಾರಾಜ್' ಆಗಿ ಪರಿವರ್ತಿಸುತ್ತಿದೆ ಎಂದು ಟೀಕಿಸಿದೆ.

'ಬಾರ್ ಸಲಹೆಗಾರ ಸಿಟಿ ರವಿ ಮಾರ್ಗದರ್ಶನದಲ್ಲಿ ಬಾರ್ ತೆರೆದು, ಬಿಜೆಪಿ ಕಚೇರಿಯಲ್ಲಿ ಕುಡಿದು ಬಡಿದಾಡಿಕೊಳ್ಳಲಿ'
Linkup
ಮಾನಪ್ಪ ವಜ್ಜಲ್‌ರ ಪುತ್ರರಿಂದ ಮಾರಣಾಂತಿಕ ಹಲ್ಲೆ ನಡೆದರೂ ದೂರು ದಾಖಲಿಸಲಿಲ್ಲ, ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ಆಡಳಿತದಲ್ಲಿ ಯುಪಿ ಮಾಡೆಲ್ ಅನುಸರಿಸಿ ಕರ್ನಾಟಕವನ್ನು 'ಗೂಂಡಾರಾಜ್' ಆಗಿ ಪರಿವರ್ತಿಸುತ್ತಿದೆ ಎಂದು ಟೀಕಿಸಿದೆ.