ಬೆಳಗಾವಿ, ನಿಪ್ಪಾಣಿ ಮಹಾರಾಷ್ಟ್ರಕ್ಕೆ ಸೇರೋವರೆಗೂ ಹೋರಾಟ: ಮತ್ತೆ ಗಡಿ ಕ್ಯಾತೆ ತೆಗೆದ 'ಮಹಾ' ಡಿಸಿಎಂ ಅಜಿತ್ ಪವಾರ್!
ಬೆಳಗಾವಿ, ನಿಪ್ಪಾಣಿ ಮಹಾರಾಷ್ಟ್ರಕ್ಕೆ ಸೇರೋವರೆಗೂ ಹೋರಾಟ: ಮತ್ತೆ ಗಡಿ ಕ್ಯಾತೆ ತೆಗೆದ 'ಮಹಾ' ಡಿಸಿಎಂ ಅಜಿತ್ ಪವಾರ್!
ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಮತ್ತೊಮ್ಮೆ ಉದ್ಧಟತನದ ಹೇಳಿಕೆ ನೀಡಿದ್ದು, ಕರ್ನಾಟಕದ ಗಡಿಯಲ್ಲಿರುವ ಮರಾಠಿ ಭಾಷಿಕ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸುವ ಹೋರಾಟಕ್ಕೆ ಬೆಂಬಲ ನೀಡುತ್ತೇವೆ ಎಂದು ಹೇಳಿದ್ದಾರೆ. ಈ ಮೂಲಕ ಮತ್ತೊಮ್ಮೆ ಮಹಾರಾಷ್ಟ್ರ - ಕರ್ನಾಟಕ ಗಡಿ ವಿವಾದಕ್ಕೆ ತುಪ್ಪ ಸುರಿದಿದ್ದಾರೆ. ಅಜಿತ್ ಪವಾರ್ ಹೇಳಿಕೆಗೆ ಕನ್ನಡಿಗರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಮತ್ತೊಮ್ಮೆ ಉದ್ಧಟತನದ ಹೇಳಿಕೆ ನೀಡಿದ್ದು, ಕರ್ನಾಟಕದ ಗಡಿಯಲ್ಲಿರುವ ಮರಾಠಿ ಭಾಷಿಕ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸುವ ಹೋರಾಟಕ್ಕೆ ಬೆಂಬಲ ನೀಡುತ್ತೇವೆ ಎಂದು ಹೇಳಿದ್ದಾರೆ. ಈ ಮೂಲಕ ಮತ್ತೊಮ್ಮೆ ಮಹಾರಾಷ್ಟ್ರ - ಕರ್ನಾಟಕ ಗಡಿ ವಿವಾದಕ್ಕೆ ತುಪ್ಪ ಸುರಿದಿದ್ದಾರೆ. ಅಜಿತ್ ಪವಾರ್ ಹೇಳಿಕೆಗೆ ಕನ್ನಡಿಗರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.