'ಬೇಸರಪಟ್ಟು ಕೂರುವ ಸಮಯ ಇದಲ್ಲ, ಕಂಚಿನ ಪದಕ ಪಂದ್ಯದತ್ತ ಗಮನಹರಿಸೋಣ': ಹಾಕಿ ತಂಡದ ನಾಯಕ ಮನ್ ಪ್ರೀತ್ ಕಿವಿಮಾತು
'ಬೇಸರಪಟ್ಟು ಕೂರುವ ಸಮಯ ಇದಲ್ಲ, ಕಂಚಿನ ಪದಕ ಪಂದ್ಯದತ್ತ ಗಮನಹರಿಸೋಣ': ಹಾಕಿ ತಂಡದ ನಾಯಕ ಮನ್ ಪ್ರೀತ್ ಕಿವಿಮಾತು
ಇದು ಬೇಸರಪಟ್ಟುಕೊಂಡು ಕೂರುವ, ಸಮಯ ಹಾಳು ಮಾಡುವ ಸಮಯವಲ್ಲ, ಗುರುವಾರ ನಡೆಯುವ ಪ್ಲೇ ಆಫ್ ಕಂಚಿನ ಪದಕದ ಹೋರಾಟಕ್ಕೆ ಅಣಿಯಾಗಬೇಕೆಂದು ತಂಡದ ಸಹ ಆಟಗಾರರಿಗೆ ನಾಯಕ ಮನ್ ಪ್ರೀತ್ ಸಿಂಗ್ ಮತ್ತು ಮುಖ್ಯ ಉಸ್ತುವಾರಿ ಪಿ ಆರ್ ಸ್ರೀಜೇಶ್ ಹೇಳಿದ್ದಾರೆ.
ಇದು ಬೇಸರಪಟ್ಟುಕೊಂಡು ಕೂರುವ, ಸಮಯ ಹಾಳು ಮಾಡುವ ಸಮಯವಲ್ಲ, ಗುರುವಾರ ನಡೆಯುವ ಪ್ಲೇ ಆಫ್ ಕಂಚಿನ ಪದಕದ ಹೋರಾಟಕ್ಕೆ ಅಣಿಯಾಗಬೇಕೆಂದು ತಂಡದ ಸಹ ಆಟಗಾರರಿಗೆ ನಾಯಕ ಮನ್ ಪ್ರೀತ್ ಸಿಂಗ್ ಮತ್ತು ಮುಖ್ಯ ಉಸ್ತುವಾರಿ ಪಿ ಆರ್ ಸ್ರೀಜೇಶ್ ಹೇಳಿದ್ದಾರೆ.