ಬಸವರಾಜ ಬೊಮ್ಮಾಯಿ ವಿರುದ್ಧ ಮಹಾರಾಷ್ಟ್ರದಿಂದ ಖಂಡನಾ ನಿರ್ಣಯ! ಬೆಳಗಾವಿ ಗಡಿ ಕುರಿತು ಹೇಳಿಕೆಗೆ ಆಕ್ಷೇಪ
ಬಸವರಾಜ ಬೊಮ್ಮಾಯಿ ವಿರುದ್ಧ ಮಹಾರಾಷ್ಟ್ರದಿಂದ ಖಂಡನಾ ನಿರ್ಣಯ! ಬೆಳಗಾವಿ ಗಡಿ ಕುರಿತು ಹೇಳಿಕೆಗೆ ಆಕ್ಷೇಪ
ಬೆಳಗಾವಿ ಗಡಿ ಕುರಿತು ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ ಅವರು ನೀಡಿರುವ ಹೇಳಿಕೆ ಖಂಡಿಸಿ ಮಹಾರಾಷ್ಟ್ರ ಶುಕ್ರವಾರ ಖಂಡನಾ ನಿರ್ಣಯ ಅಂಗೀಕರಿಸಿದೆ. ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವೆ ಈಗ ಗಡಿ ವಿವಾದವಿಲ್ಲ ಎಂಬ ಬೊಮ್ಮಾಯಿ ಹೇಳಿಕಯನ್ನು ಮಹಾರಾಷ್ಟ್ರ ವಿಧಾನ ಪರಿಷತ್ನಲ್ಲಿ ತೀವ್ರವಾಗಿ ವಿರೋಧಿಸಲಾಗಿದೆ.
ಬೆಳಗಾವಿ ಗಡಿ ಕುರಿತು ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ ಅವರು ನೀಡಿರುವ ಹೇಳಿಕೆ ಖಂಡಿಸಿ ಮಹಾರಾಷ್ಟ್ರ ಶುಕ್ರವಾರ ಖಂಡನಾ ನಿರ್ಣಯ ಅಂಗೀಕರಿಸಿದೆ. ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವೆ ಈಗ ಗಡಿ ವಿವಾದವಿಲ್ಲ ಎಂಬ ಬೊಮ್ಮಾಯಿ ಹೇಳಿಕಯನ್ನು ಮಹಾರಾಷ್ಟ್ರ ವಿಧಾನ ಪರಿಷತ್ನಲ್ಲಿ ತೀವ್ರವಾಗಿ ವಿರೋಧಿಸಲಾಗಿದೆ.