ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆಗಿದ್ದು ಯಡಿಯೂರಪ್ಪನವರಿಂದ, ಹೀಗಾಗಿ ಅವರ ಪರವಾಗಿ ಕೆಲಸ ಮಾಡುತ್ತಾರೆ: ಸಿದ್ದರಾಮಯ್ಯ
ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆಗಿದ್ದು ಯಡಿಯೂರಪ್ಪನವರಿಂದ, ಹೀಗಾಗಿ ಅವರ ಪರವಾಗಿ ಕೆಲಸ ಮಾಡುತ್ತಾರೆ: ಸಿದ್ದರಾಮಯ್ಯ
2023ರ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಅಧಿಕಾರ ಕಳೆದುಕೊಳ್ಳುತ್ತದೆ ಎಂದು ಮನವರಿಕೆಯಾದದ್ದರಿಂದಲೇ ಸಿಎಂ ಸ್ಥಾನದಿಂದ ಯಡಿಯೂರಪ್ಪನವರನ್ನು ಬದಲಾವಣೆ ಮಾಡಲಾಗಿದೆ.ಪ್ರಧಾನಿ ಮೋದಿಯವರೇ ಬಿ ಎಸ್ ಯಡಿಯೂರಪ್ಪನವರನ್ನು ಬದಲಾಯಿಸಿದ್ದಾರೆ ಎಂದು ವಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
2023ರ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಅಧಿಕಾರ ಕಳೆದುಕೊಳ್ಳುತ್ತದೆ ಎಂದು ಮನವರಿಕೆಯಾದದ್ದರಿಂದಲೇ ಸಿಎಂ ಸ್ಥಾನದಿಂದ ಯಡಿಯೂರಪ್ಪನವರನ್ನು ಬದಲಾವಣೆ ಮಾಡಲಾಗಿದೆ.ಪ್ರಧಾನಿ ಮೋದಿಯವರೇ ಬಿ ಎಸ್ ಯಡಿಯೂರಪ್ಪನವರನ್ನು ಬದಲಾಯಿಸಿದ್ದಾರೆ ಎಂದು ವಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.