ಭಾರತೀಯರ ಒತ್ತೆಯಾಳು ಮಾಡಿಕೊಂಡಿದೆ ಉಕ್ರೇನ್ ಸೇನೆ: ರಷ್ಯಾದಿಂದ ಗಂಭೀರ ಆರೋಪ

ಯುದ್ಧಪೀಡಿತ ರಾಷ್ಟ್ರ ಉಕ್ರೇನ್ ನಿಂದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆದುಕೊಂಡು ಬರಲು ಕೇಂದ್ರ ಸರ್ಕಾರ ಹರಸಾಹಸಪಡುತ್ತಿದ್ದು, ಈ ನಡುವಲ್ಲೇ ಉಕ್ರೇನ್​ ಸೇನೆ ಭಾರತೀಯ ವಿದ್ಯಾರ್ಥಿಗಳನ್ನು ಒತ್ತೆ ಇರಿಸಿಕೊಂಡಿದ್ದು, ಮಾನವ ಗುರಾಣಿಯಾಗಿ ಬಳಸಿಕೊಳ್ಳುತ್ತಿದೆ ಎಂದು ರಷ್ಯಾ ಗಂಭೀರ ಆರೋಪ ಮಾಡಿದೆ.

ಭಾರತೀಯರ ಒತ್ತೆಯಾಳು ಮಾಡಿಕೊಂಡಿದೆ ಉಕ್ರೇನ್ ಸೇನೆ: ರಷ್ಯಾದಿಂದ ಗಂಭೀರ ಆರೋಪ
Linkup
ಯುದ್ಧಪೀಡಿತ ರಾಷ್ಟ್ರ ಉಕ್ರೇನ್ ನಿಂದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆದುಕೊಂಡು ಬರಲು ಕೇಂದ್ರ ಸರ್ಕಾರ ಹರಸಾಹಸಪಡುತ್ತಿದ್ದು, ಈ ನಡುವಲ್ಲೇ ಉಕ್ರೇನ್​ ಸೇನೆ ಭಾರತೀಯ ವಿದ್ಯಾರ್ಥಿಗಳನ್ನು ಒತ್ತೆ ಇರಿಸಿಕೊಂಡಿದ್ದು, ಮಾನವ ಗುರಾಣಿಯಾಗಿ ಬಳಸಿಕೊಳ್ಳುತ್ತಿದೆ ಎಂದು ರಷ್ಯಾ ಗಂಭೀರ ಆರೋಪ ಮಾಡಿದೆ.