ಭ್ರಷ್ಟಾಚಾರ ನಿಗ್ರಹ ದಳವೇ ಅತಿದೊಡ್ಡ ಭ್ರಷ್ಟರ ಕೂಪವಾಗಿದೆ: ಎಸಿಬಿ ವಿರುದ್ಧ ಹೈಕೋರ್ಟ್‌ ಕಿಡಿ

ಎಸಿಬಿಯೇ ಭ್ರಷ್ಟಾಚಾರದ ದಂಧೆ ನಡೆಸುತ್ತಿದೆ. ಎಸಿಬಿ ಎಡಿಜಿಪಿಯೇ ಕಳಂಕಿತ ಅಧಿಕಾರಿಯಾಗಿದ್ದಾರೆ. ಅವರ ಮೇಲೆಯೇ ಆರೋಪಗಳಿವೆ. ಹೀಗಿರುವಾಗ ಎಸಿಬಿಯಿಂದ ಪ್ರಾಮಾಣಿಕ ಕೆಲಸ ಸಾಧ್ಯವೇ? ಸರಕಾರ ಉದ್ದೇಶಪೂರ್ವಕವಾಗಿ ಕಳಂಕಿತರನ್ನು ಅಲ್ಲಿಗೆ ಹಾಕುತ್ತಿದೆ. ಅಲ್ಲದೆ, ಸಮಾಜಕ್ಕೆ ಅಂಟಿರುವ ಭ್ರಷ್ಟಾಚಾರದ ಈ ಕ್ಯಾನ್ಸರ್‌ನಲ್ಲಿ ಮೇಲ್ಮಟ್ಟದ ಅಧಿಕಾರಿಗಳನ್ನು ಆರೋಪಿಗಳನ್ನಾಗಿ ಮಾಡದೇ ಕೆಳ ಹಂತದ ಅಧಿಕಾರಿಗಳನ್ನು ಮಾತ್ರ ಆರೋಪಿಗಳನ್ನಾಗಿ ಮಾಡಲಾಗುತ್ತಿದೆ. ಇದು ಅಧಿಕಾರಶಾಹಿಗಳ ವ್ಯವಸ್ಥೆ ಎಂದು ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.

ಭ್ರಷ್ಟಾಚಾರ ನಿಗ್ರಹ ದಳವೇ ಅತಿದೊಡ್ಡ ಭ್ರಷ್ಟರ ಕೂಪವಾಗಿದೆ: ಎಸಿಬಿ ವಿರುದ್ಧ ಹೈಕೋರ್ಟ್‌ ಕಿಡಿ
Linkup
ಎಸಿಬಿಯೇ ಭ್ರಷ್ಟಾಚಾರದ ದಂಧೆ ನಡೆಸುತ್ತಿದೆ. ಎಸಿಬಿ ಎಡಿಜಿಪಿಯೇ ಕಳಂಕಿತ ಅಧಿಕಾರಿಯಾಗಿದ್ದಾರೆ. ಅವರ ಮೇಲೆಯೇ ಆರೋಪಗಳಿವೆ. ಹೀಗಿರುವಾಗ ಎಸಿಬಿಯಿಂದ ಪ್ರಾಮಾಣಿಕ ಕೆಲಸ ಸಾಧ್ಯವೇ? ಸರಕಾರ ಉದ್ದೇಶಪೂರ್ವಕವಾಗಿ ಕಳಂಕಿತರನ್ನು ಅಲ್ಲಿಗೆ ಹಾಕುತ್ತಿದೆ. ಅಲ್ಲದೆ, ಸಮಾಜಕ್ಕೆ ಅಂಟಿರುವ ಭ್ರಷ್ಟಾಚಾರದ ಈ ಕ್ಯಾನ್ಸರ್‌ನಲ್ಲಿ ಮೇಲ್ಮಟ್ಟದ ಅಧಿಕಾರಿಗಳನ್ನು ಆರೋಪಿಗಳನ್ನಾಗಿ ಮಾಡದೇ ಕೆಳ ಹಂತದ ಅಧಿಕಾರಿಗಳನ್ನು ಮಾತ್ರ ಆರೋಪಿಗಳನ್ನಾಗಿ ಮಾಡಲಾಗುತ್ತಿದೆ. ಇದು ಅಧಿಕಾರಶಾಹಿಗಳ ವ್ಯವಸ್ಥೆ ಎಂದು ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.