ಮೇಕೆದಾಟು ಪಾದಯಾತ್ರೆ ತಾತ್ಕಾಲಿಕ ಸ್ಥಗಿತ, ಕೊರೋನಾ 3ನೇ ಅಲೆ ತಗ್ಗಿದ ನಂತರ ಮುಂದುವರಿಸುತ್ತೇವೆ: ಸಿದ್ದರಾಮಯ್ಯ

ರಾಜ್ಯದಲ್ಲಿ 15 ಸಾವಿರಕ್ಕೂ ಹೆಚ್ಚು ಜನರಿಗೆ ಕೋವಿಡ್-19 ಸೋಂಕು ತಗುಲಿದೆ. ಜನರ ಆರೋಗ್ಯ ಹಿತದೃಷ್ಟಿಯಿಂದ ಜವಾಬ್ದಾರಿಯುತ ರಾಷ್ಟ್ರಪಕ್ಷವಾಗಿ ಇವತ್ತು ರಾಮನಗರದಿಂದ ಮುಂದುವರಿಯಬೇಕಾಗಿದ್ದ ಮೇಕೆದಾಟು ಪಾದಯಾತ್ರೆಯನ್ನು ಮೊಟಕುಗೊಳಿಸಲಾಗಿದೆ ಎಂದು ವಿಪಕ್ಷ ನಾಯಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮೇಕೆದಾಟು ಪಾದಯಾತ್ರೆ ತಾತ್ಕಾಲಿಕ ಸ್ಥಗಿತ, ಕೊರೋನಾ 3ನೇ ಅಲೆ ತಗ್ಗಿದ ನಂತರ ಮುಂದುವರಿಸುತ್ತೇವೆ: ಸಿದ್ದರಾಮಯ್ಯ
Linkup
ರಾಜ್ಯದಲ್ಲಿ 15 ಸಾವಿರಕ್ಕೂ ಹೆಚ್ಚು ಜನರಿಗೆ ಕೋವಿಡ್-19 ಸೋಂಕು ತಗುಲಿದೆ. ಜನರ ಆರೋಗ್ಯ ಹಿತದೃಷ್ಟಿಯಿಂದ ಜವಾಬ್ದಾರಿಯುತ ರಾಷ್ಟ್ರಪಕ್ಷವಾಗಿ ಇವತ್ತು ರಾಮನಗರದಿಂದ ಮುಂದುವರಿಯಬೇಕಾಗಿದ್ದ ಮೇಕೆದಾಟು ಪಾದಯಾತ್ರೆಯನ್ನು ಮೊಟಕುಗೊಳಿಸಲಾಗಿದೆ ಎಂದು ವಿಪಕ್ಷ ನಾಯಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.