ಮೇಕೆದಾಟು ಯೋಜನೆಗಾಗಿ ಹೋರಾಟ ನಿಲ್ಲಿಸಲ್ಲ, ಇದು ತಾತ್ಕಾಲಿಕ ಸ್ಥಗಿತವಷ್ಟೆ: ಡಿ ಕೆ ಶಿವಕುಮಾರ್

ಕಾವೇರಿ ನೀರಿಗಾಗಿ ನಮ್ಮ ಹೋರಾಟ ಮುಂದುವರಿಸುತ್ತೇವೆ, ಕೋವಿಡ್ ಮೂರನೇ ಅಲೆ ಹೆಚ್ಚಳ ಹಿನ್ನೆಲೆಯಲ್ಲಿ ಪಾದಯಾತ್ರೆಗೆ ತಾತ್ಕಾಲಿಕ ಸ್ಥಗಿತ ನೀಡುತ್ತಿದ್ದೇವಷ್ಟೆ, ಮುಂದಿನ ದಿನಗಳಲ್ಲಿ ರಾಮನಗರದಿಂದಲೇ ಪಾದಯಾತ್ರೆ ಪುನರಾರಂಭಿಸುತ್ತೇವೆ, ಹಾಗೂ ಪಾದಯಾತ್ರೆ ಅಂತ್ಯ ಮಾಡಲು ನಿರ್ಧರಿಸಿದ ಸ್ಥಳದಲ್ಲಿಯೇ ಕೊನೆಗೊಳಿಸುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಸ್ಪಷ್

ಮೇಕೆದಾಟು ಯೋಜನೆಗಾಗಿ ಹೋರಾಟ ನಿಲ್ಲಿಸಲ್ಲ, ಇದು ತಾತ್ಕಾಲಿಕ ಸ್ಥಗಿತವಷ್ಟೆ: ಡಿ ಕೆ ಶಿವಕುಮಾರ್
Linkup
ಕಾವೇರಿ ನೀರಿಗಾಗಿ ನಮ್ಮ ಹೋರಾಟ ಮುಂದುವರಿಸುತ್ತೇವೆ, ಕೋವಿಡ್ ಮೂರನೇ ಅಲೆ ಹೆಚ್ಚಳ ಹಿನ್ನೆಲೆಯಲ್ಲಿ ಪಾದಯಾತ್ರೆಗೆ ತಾತ್ಕಾಲಿಕ ಸ್ಥಗಿತ ನೀಡುತ್ತಿದ್ದೇವಷ್ಟೆ, ಮುಂದಿನ ದಿನಗಳಲ್ಲಿ ರಾಮನಗರದಿಂದಲೇ ಪಾದಯಾತ್ರೆ ಪುನರಾರಂಭಿಸುತ್ತೇವೆ, ಹಾಗೂ ಪಾದಯಾತ್ರೆ ಅಂತ್ಯ ಮಾಡಲು ನಿರ್ಧರಿಸಿದ ಸ್ಥಳದಲ್ಲಿಯೇ ಕೊನೆಗೊಳಿಸುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಸ್ಪಷ್