'ಮೊಟ್ಟೆ ಹೊಡೆದವ ನಮ್ಮವನಲ್ಲ': ಬಿಜೆಪಿ- ಕಾಂಗ್ರೆಸ್ ಕೆಸರೆರಚಾಟ
'ಮೊಟ್ಟೆ ಹೊಡೆದವ ನಮ್ಮವನಲ್ಲ': ಬಿಜೆಪಿ- ಕಾಂಗ್ರೆಸ್ ಕೆಸರೆರಚಾಟ
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಕೋಳಿ ಮೊಟ್ಟೆ ಹೊಡೆದವರು ನಮ್ಮ ಪಕ್ಷದ ಕಾರ್ಯಕರ್ತರಲ್ಲ ಎಂದು ಬಿಜೆಪಿ ಹಾಗೂ ಕಾಂಗ್ರೆಸ್ ಪ್ರತ್ಯೇಕ ಸುದ್ದಿಗೋಷ್ಠಿಯಲ್ಲಿ ಪ್ರತಿಪಾದಿಸುತ್ತಿದ್ದು, ಇದು ಉಭಯ ಪಕ್ಷಗಳ ನಡುವಿನ ಹಗ್ಗಜಗ್ಗಾಟಕ್ಕೆ ಕಾರಣವಾಗಿದೆ.
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಕೋಳಿ ಮೊಟ್ಟೆ ಹೊಡೆದವರು ನಮ್ಮ ಪಕ್ಷದ ಕಾರ್ಯಕರ್ತರಲ್ಲ ಎಂದು ಬಿಜೆಪಿ ಹಾಗೂ ಕಾಂಗ್ರೆಸ್ ಪ್ರತ್ಯೇಕ ಸುದ್ದಿಗೋಷ್ಠಿಯಲ್ಲಿ ಪ್ರತಿಪಾದಿಸುತ್ತಿದ್ದು, ಇದು ಉಭಯ ಪಕ್ಷಗಳ ನಡುವಿನ ಹಗ್ಗಜಗ್ಗಾಟಕ್ಕೆ ಕಾರಣವಾಗಿದೆ.