ಮೆಟ್ರೋ ದುರಂತ : 11 ಮಂದಿ ವಿರುದ್ಧ ಚಾರ್ಜ್‌ಶೀಟ್

ಆರು ತಿಂಗಳ ಹಿಂದೆ ಹೆಣ್ಣೂರು ಬಳಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಕುಸಿದು ಬೈಕ್ ಪ್ರಯಾಣಿಕರ ಮೇಲೆ ಬಿದ್ದು ತಾಯಿ ಮಗು ಜೀವ ಹೋಗಿತ್ತು. ಅಲ್ಲದೆ ತಂದೆ ಹಾಗೂ ಇನ್ನೊಂದು ಮಗುವಿಗೂ ಗಾಯವಾಗಿತ್ತು. ಇದೀಗ ಪ್ರಕರಣದ ಬಗ್ಗೆ ತನಿಖೆ ನಡೆದಿದ್ದು, ಅಧಿಕಾರಿಗಳ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ತಿಳಿದುಬಂದಿದೆ. ಒಟ್ಉ 11 ಮಂದಿ ಅಧಿಕಾರಿಗಳ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಕೆಯಾಗಿದೆ.

ಮೆಟ್ರೋ ದುರಂತ : 11 ಮಂದಿ ವಿರುದ್ಧ ಚಾರ್ಜ್‌ಶೀಟ್
Linkup
ಆರು ತಿಂಗಳ ಹಿಂದೆ ಹೆಣ್ಣೂರು ಬಳಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಕುಸಿದು ಬೈಕ್ ಪ್ರಯಾಣಿಕರ ಮೇಲೆ ಬಿದ್ದು ತಾಯಿ ಮಗು ಜೀವ ಹೋಗಿತ್ತು. ಅಲ್ಲದೆ ತಂದೆ ಹಾಗೂ ಇನ್ನೊಂದು ಮಗುವಿಗೂ ಗಾಯವಾಗಿತ್ತು. ಇದೀಗ ಪ್ರಕರಣದ ಬಗ್ಗೆ ತನಿಖೆ ನಡೆದಿದ್ದು, ಅಧಿಕಾರಿಗಳ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ತಿಳಿದುಬಂದಿದೆ. ಒಟ್ಉ 11 ಮಂದಿ ಅಧಿಕಾರಿಗಳ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಕೆಯಾಗಿದೆ.