'ಮತ್ತೊಮ್ಮೆ ಬಿಜೆಪಿಯನ್ನು ಅಧಿಕಾರಕ್ಕೆ ತರುವುದು ನನ್ನ ಸಂಕಲ್ಪ, ನನಗೆ ಎಲ್ಲ ಸಂದರ್ಭದಲ್ಲೂ ಅಗ್ನಿಪರೀಕ್ಷೆ': ಭಾವುಕರಾದ ಸಿಎಂ ಯಡಿಯೂರಪ್ಪ

ವಿಧಾನಸಭೆಯಲ್ಲಿ ಜಿಲ್ಲೆಯಿಂದ ಒಬ್ಬನೇ ಬಂದು ಹೋರಾಟ ಮಾಡಿದ್ದೇನೆ, ನಾನು ಏಕಾಂಗಿ ಅಲ್ಲ, ಹಿಂತಿರುಗಿ ಎಂದೂ ನೋಡಲಿಲ್ಲ ಎಂದು ವಿದಾಯ ಭಾಷಣ ರೀತಿಯಲ್ಲಿ ತಮ್ಮ ಹಿಂದಿನ ಹೋರಾಟದ ಬದುಕನ್ನು ನೆನೆದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಭಾವುಕರಾದ ಪ್ರಸಂಗ ನಡೆಯಿತು.

'ಮತ್ತೊಮ್ಮೆ ಬಿಜೆಪಿಯನ್ನು ಅಧಿಕಾರಕ್ಕೆ ತರುವುದು ನನ್ನ ಸಂಕಲ್ಪ, ನನಗೆ ಎಲ್ಲ ಸಂದರ್ಭದಲ್ಲೂ ಅಗ್ನಿಪರೀಕ್ಷೆ': ಭಾವುಕರಾದ ಸಿಎಂ ಯಡಿಯೂರಪ್ಪ
Linkup
ವಿಧಾನಸಭೆಯಲ್ಲಿ ಜಿಲ್ಲೆಯಿಂದ ಒಬ್ಬನೇ ಬಂದು ಹೋರಾಟ ಮಾಡಿದ್ದೇನೆ, ನಾನು ಏಕಾಂಗಿ ಅಲ್ಲ, ಹಿಂತಿರುಗಿ ಎಂದೂ ನೋಡಲಿಲ್ಲ ಎಂದು ವಿದಾಯ ಭಾಷಣ ರೀತಿಯಲ್ಲಿ ತಮ್ಮ ಹಿಂದಿನ ಹೋರಾಟದ ಬದುಕನ್ನು ನೆನೆದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಭಾವುಕರಾದ ಪ್ರಸಂಗ ನಡೆಯಿತು.