ಮೋದಿ ವಿರುದ್ಧ ಅಮಿತ್‌ ಶಾಗೆ ಸಿಟ್ಟೇಕೆ? ‘ತಮಿಳು ಪ್ರಧಾನಿ’ ಹೇಳಿಕೆಗೆ ಸ್ಟಾಲಿನ್ ತಿರುಗೇಟು!

Amit Shah Statement On Tamil PM: ತಮಿಳುನಾಡಿನ ಹಿರಿಯ ರಾಜಕಾರಣಿಗಳಾದ ಕಾಮರಾಜ್ ಹಾಗೂ ಮೂಪನಾರ್ ಅವರು ಪ್ರಧಾನ ಮಂತ್ರಿ ಆಗುವ ಅವಕಾಶ ಇತ್ತು. ಆದರೆ ಡಿಎಂಕೆ ಅದನ್ನು ತಪ್ಪಿಸಿತು ಎಂದು ಪಕ್ಷದ ಕಾರ್ಯಕರ್ತರ ಜೊತೆ ನಡೆದ ರಹಸ್ಯ ಸಭೆಯಲ್ಲಿ ಅಮಿತ್ ಶಾ ಹೇಳಿದ್ದಾರೆ ಎನ್ನಲಾಗಿದೆ. ಭವಿಷ್ಯದಲ್ಲಿ ತಮಿಳುನಾಡಿನ ವ್ಯಕ್ತಿ ಪ್ರಧಾನಿ ಆಗುವಂತೆ ಶ್ರಮಿಸಿ ಎಂದೂ ಬಿಜೆಪಿ ಕಾರ್ಯಕರ್ತರಿಗೆ ಅಮಿತ್ ಶಾ ಹೇಳಿದ್ದಾರೆ. ಈ ಹೇಳಿಕೆಗೆ ತಮಿಳುನಾಡು ಸಿಎಂ ಸ್ಟಾಲಿನ್ ತಿರುಗೇಟು ನೀಡಿದ್ದಾರೆ.

ಮೋದಿ ವಿರುದ್ಧ ಅಮಿತ್‌ ಶಾಗೆ ಸಿಟ್ಟೇಕೆ? ‘ತಮಿಳು ಪ್ರಧಾನಿ’ ಹೇಳಿಕೆಗೆ ಸ್ಟಾಲಿನ್ ತಿರುಗೇಟು!
Linkup
Amit Shah Statement On Tamil PM: ತಮಿಳುನಾಡಿನ ಹಿರಿಯ ರಾಜಕಾರಣಿಗಳಾದ ಕಾಮರಾಜ್ ಹಾಗೂ ಮೂಪನಾರ್ ಅವರು ಪ್ರಧಾನ ಮಂತ್ರಿ ಆಗುವ ಅವಕಾಶ ಇತ್ತು. ಆದರೆ ಡಿಎಂಕೆ ಅದನ್ನು ತಪ್ಪಿಸಿತು ಎಂದು ಪಕ್ಷದ ಕಾರ್ಯಕರ್ತರ ಜೊತೆ ನಡೆದ ರಹಸ್ಯ ಸಭೆಯಲ್ಲಿ ಅಮಿತ್ ಶಾ ಹೇಳಿದ್ದಾರೆ ಎನ್ನಲಾಗಿದೆ. ಭವಿಷ್ಯದಲ್ಲಿ ತಮಿಳುನಾಡಿನ ವ್ಯಕ್ತಿ ಪ್ರಧಾನಿ ಆಗುವಂತೆ ಶ್ರಮಿಸಿ ಎಂದೂ ಬಿಜೆಪಿ ಕಾರ್ಯಕರ್ತರಿಗೆ ಅಮಿತ್ ಶಾ ಹೇಳಿದ್ದಾರೆ. ಈ ಹೇಳಿಕೆಗೆ ತಮಿಳುನಾಡು ಸಿಎಂ ಸ್ಟಾಲಿನ್ ತಿರುಗೇಟು ನೀಡಿದ್ದಾರೆ.