ಮುಂದಿನ ಚುನಾವಣೆ ಸಿಎಂ ಬೊಮ್ಮಾಯಿ ಹಾಗೂ ನಳಿನ್‌ ಕುಮಾರ್ ಕಟೀಲ್‌ ನಾಯಕತ್ವದಲ್ಲಿ ಎದುರಿಸುತ್ತೇವೆ: ಕೆ ಎಸ್ ಈಶ್ವರಪ್ಪ

ಮುಂದಿನ ದಿನಗಳಲ್ಲಿ ಪಕ್ಷದ ಸಂಘಟನೆಯನ್ನು ಶಕ್ತಿಗೊಳಿಸಿ ಮುಂಬರುವ ಎಲ್ಲಾ ಚುನಾವಣೆಗಳನ್ನು ಯಾವ ರೀತಿ ಗೆಲ್ಲಬೇಕು ಎಂಬ ರೂಪುರೇಷೆಗಳ ಕುರಿತು ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಚರ್ಚೆಗಳಾಗುತ್ತವೆ. 2023ನೇ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ಸಂಘಟನೆ ಶಕ್ತಿಯಿಂದ ಪೂರ್ಣ ಬಹುಮತ ಪಡೆಯುವ ನಿಟ್ಟಿನಲ್ಲಿ ಸಂಘಟನೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಸಂಘಟನೆ ಮಾಡುವುದು ಪಕ್ಷದ

ಮುಂದಿನ ಚುನಾವಣೆ ಸಿಎಂ ಬೊಮ್ಮಾಯಿ ಹಾಗೂ ನಳಿನ್‌ ಕುಮಾರ್ ಕಟೀಲ್‌ ನಾಯಕತ್ವದಲ್ಲಿ ಎದುರಿಸುತ್ತೇವೆ: ಕೆ ಎಸ್ ಈಶ್ವರಪ್ಪ
Linkup
ಮುಂದಿನ ದಿನಗಳಲ್ಲಿ ಪಕ್ಷದ ಸಂಘಟನೆಯನ್ನು ಶಕ್ತಿಗೊಳಿಸಿ ಮುಂಬರುವ ಎಲ್ಲಾ ಚುನಾವಣೆಗಳನ್ನು ಯಾವ ರೀತಿ ಗೆಲ್ಲಬೇಕು ಎಂಬ ರೂಪುರೇಷೆಗಳ ಕುರಿತು ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಚರ್ಚೆಗಳಾಗುತ್ತವೆ. 2023ನೇ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ಸಂಘಟನೆ ಶಕ್ತಿಯಿಂದ ಪೂರ್ಣ ಬಹುಮತ ಪಡೆಯುವ ನಿಟ್ಟಿನಲ್ಲಿ ಸಂಘಟನೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಸಂಘಟನೆ ಮಾಡುವುದು ಪಕ್ಷದ