ಮುಂಬೈ ಕೋವಿಡ್ ಹಗರಣ: ಮಾಜಿ ಸಿಎಂ ಉದ್ಧವ್ ಠಾಕ್ರೆ ಆಪ್ತರ ನಿವಾಸದ ಮೇಲೆ ಇ. ಡಿ ದಾಳಿ
ಮುಂಬೈ ಕೋವಿಡ್ ಹಗರಣ: ಮಾಜಿ ಸಿಎಂ ಉದ್ಧವ್ ಠಾಕ್ರೆ ಆಪ್ತರ ನಿವಾಸದ ಮೇಲೆ ಇ. ಡಿ ದಾಳಿ
ಕೋವಿಡ್ 19 ಪ್ಯಾಂಡಮಿಕ್ ಸಮಯದಲ್ಲಿ ನಡೆದ ಕೋವಿಡ್ ಸೆಂಟರ್ ಆಸ್ಪತ್ರೆ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಇಂದು ಮುಂಬೈನ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದೆ. ಮಹಾ ಮಾಜಿ ಸಿಎಂ ಉದ್ಧವ್ ಠಾಕ್ರೆ ಅವರ ಆಪ್ತ ಸಹಾಯಕ ಮತ್ತು ಅವರ ಪುತ್ರ ಆದಿತ್ಯ ಹಾಗೂ ಸಂಜಯ್ ರಾವತ್ ಅವರ ಸಹಚರರ ವಿರುದ್ಧ ದಾಳಿ ನಡೆಸಲಾಗಿದೆ.
ಕೋವಿಡ್ 19 ಪ್ಯಾಂಡಮಿಕ್ ಸಮಯದಲ್ಲಿ ನಡೆದ ಕೋವಿಡ್ ಸೆಂಟರ್ ಆಸ್ಪತ್ರೆ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಇಂದು ಮುಂಬೈನ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದೆ. ಮಹಾ ಮಾಜಿ ಸಿಎಂ ಉದ್ಧವ್ ಠಾಕ್ರೆ ಅವರ ಆಪ್ತ ಸಹಾಯಕ ಮತ್ತು ಅವರ ಪುತ್ರ ಆದಿತ್ಯ ಹಾಗೂ ಸಂಜಯ್ ರಾವತ್ ಅವರ ಸಹಚರರ ವಿರುದ್ಧ ದಾಳಿ ನಡೆಸಲಾಗಿದೆ.