ಮಲ್ಲಿಕಾರ್ಜುನ ಖರ್ಗೆ ಮೈಬಣ್ಣದ ಬಗ್ಗೆ ಹೇಳಿಕೆ, ಆರಗ ಜ್ಞಾನೇಂದ್ರ ಅವರನ್ನು ನಿಮ್ಹಾನ್ಸ್ ಗೆ ಕಳಿಸೋಣ: ಡಿಕೆಶಿ ಕಿಡಿ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ಕೊಟ್ಟಿರುವ ಬಿಜೆಪಿ ಮುಖಂಡ ಆರಗ ಜ್ಞಾನೇಂದ್ರ ಅವರನ್ನು ನಿಮ್ಹಾನ್ಸ್ ಗೆ ಸೇರಿಸಬೇಕು ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು. ದೆಹಲಿಯಲ್ಲಿ ಮಾತನಾಡಿದ ಅವರು ಈ ಬಗ್ಗೆ ಏನು ಹೇಳಿದ್ದಾರೆ ಎಂಬ ವಿವರ ಇಲ್ಲಿದೆ.

ಮಲ್ಲಿಕಾರ್ಜುನ ಖರ್ಗೆ ಮೈಬಣ್ಣದ ಬಗ್ಗೆ ಹೇಳಿಕೆ, ಆರಗ ಜ್ಞಾನೇಂದ್ರ ಅವರನ್ನು ನಿಮ್ಹಾನ್ಸ್ ಗೆ ಕಳಿಸೋಣ: ಡಿಕೆಶಿ ಕಿಡಿ
Linkup
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ಕೊಟ್ಟಿರುವ ಬಿಜೆಪಿ ಮುಖಂಡ ಆರಗ ಜ್ಞಾನೇಂದ್ರ ಅವರನ್ನು ನಿಮ್ಹಾನ್ಸ್ ಗೆ ಸೇರಿಸಬೇಕು ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು. ದೆಹಲಿಯಲ್ಲಿ ಮಾತನಾಡಿದ ಅವರು ಈ ಬಗ್ಗೆ ಏನು ಹೇಳಿದ್ದಾರೆ ಎಂಬ ವಿವರ ಇಲ್ಲಿದೆ.