ಮಹಾ ಸಿಎಂ ಶಿಂಧೆಗೆ ಕೈ ಕೊಡಲಿದ್ದಾರಾ ಶಿವಸೇನಾದ 22 ಶಾಸಕರು? ಸ್ಫೋಟಕ ಮಾಹಿತಿ
ಮಹಾ ಸಿಎಂ ಶಿಂಧೆಗೆ ಕೈ ಕೊಡಲಿದ್ದಾರಾ ಶಿವಸೇನಾದ 22 ಶಾಸಕರು? ಸ್ಫೋಟಕ ಮಾಹಿತಿ
Maharashtra Crisis: ಮಹಾರಾಷ್ಟ್ರ ಸರ್ಕಾರದಲ್ಲಿ ಮತ್ತೊಮ್ಮೆ ರಾಜಕೀಯ ಬಿಕ್ಕಟ್ಟು ಶುರುವಾಗುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ 22 ಶಾಸಕರು ಹಾಗೂ 9 ಸಂಸದರು ಬಿಜೆಪಿಯಿಂದ ಅತೃಪ್ತರಾಗಿದ್ದು, ಪಕ್ಷವನ್ನು ತೊರೆಯುವ ಸಾಧ್ಯತೆ ಇದೆ. ಹೀಗಾಗಿ ಶಿಂಧೆ ಅವರು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇದೆ. ಈ ಬಗ್ಗೆ ಶಿವಸೇನೆ ಮುಖವಾಣಿ ಸಾಮ್ನಾ ವರದಿ ಪ್ರಕಟಿಸಿದೆ. ಮಹಾ ಸರ್ಕಾರದಲ್ಲಿ ಹೈಡ್ರಾಮಾ ಸೃಷ್ಟಿಯಾಗುವ ಸಾಧ್ಯತೆ ಇದೆ.
Maharashtra Crisis: ಮಹಾರಾಷ್ಟ್ರ ಸರ್ಕಾರದಲ್ಲಿ ಮತ್ತೊಮ್ಮೆ ರಾಜಕೀಯ ಬಿಕ್ಕಟ್ಟು ಶುರುವಾಗುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ 22 ಶಾಸಕರು ಹಾಗೂ 9 ಸಂಸದರು ಬಿಜೆಪಿಯಿಂದ ಅತೃಪ್ತರಾಗಿದ್ದು, ಪಕ್ಷವನ್ನು ತೊರೆಯುವ ಸಾಧ್ಯತೆ ಇದೆ. ಹೀಗಾಗಿ ಶಿಂಧೆ ಅವರು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇದೆ. ಈ ಬಗ್ಗೆ ಶಿವಸೇನೆ ಮುಖವಾಣಿ ಸಾಮ್ನಾ ವರದಿ ಪ್ರಕಟಿಸಿದೆ. ಮಹಾ ಸರ್ಕಾರದಲ್ಲಿ ಹೈಡ್ರಾಮಾ ಸೃಷ್ಟಿಯಾಗುವ ಸಾಧ್ಯತೆ ಇದೆ.