ಮಹಾರಾಷ್ಟ್ರದಲ್ಲಿ ‘ಗೋ ರಕ್ಷಕ’ರ ದಾಳಿ! ದನಗಳನ್ನು ಸಾಗಿಸುತ್ತಿದ್ದ ಯುವಕ ಸಾವು
ಮಹಾರಾಷ್ಟ್ರದಲ್ಲಿ ‘ಗೋ ರಕ್ಷಕ’ರ ದಾಳಿ! ದನಗಳನ್ನು ಸಾಗಿಸುತ್ತಿದ್ದ ಯುವಕ ಸಾವು
Cow Vigilantes Kills A Man In Maharashtra: ಗೋ ರಕ್ಷಕರ ಹಲ್ಲೆಗೆ ಯುವಕನೊಬ್ಬ ಜೀವ ಬಿಟ್ಟ ಘಟನೆ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿ ನಡೆದಿದೆ. ಗೋ ರಕ್ಷಕರು ಟೆಂಪೋ ಒಂದರಲ್ಲಿ ಸಾಗಿಸುತ್ತಿದ್ದ ನಾಲ್ಕು ಗೋವುಗಳನ್ನು ರಕ್ಷಣೆ ಮಾಡಿ ಬಂಧ ಮುಕ್ತ ಮಾಡಿದ್ದಾಗಿ ಹೇಳಿಕೊಂಡಿದ್ದಾರೆ. ಅಷ್ಟೇ ಅಲ್ಲ, ಮೃತ ಯುವಕ ಹಳ್ಳಕ್ಕೆ ಬಿದ್ದು ಸಾವನ್ನಪ್ಪಿದ ಎಂದು ಹೇಳುತ್ತಿದ್ದಾರೆ. ಆದರೆ ಮೃತನಿಗೆ ಗೋ ರಕ್ಷಕರು ಥಳಿಸಿದ ಕಾರಣದಿಂದಲೇ ಸಾವು ಸಂಭವಿಸಿದೆ ಎಂಬ ಅನುಮಾನ ಪೊಲೀಸರಿಗೆ ಇದೆ.
Cow Vigilantes Kills A Man In Maharashtra: ಗೋ ರಕ್ಷಕರ ಹಲ್ಲೆಗೆ ಯುವಕನೊಬ್ಬ ಜೀವ ಬಿಟ್ಟ ಘಟನೆ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿ ನಡೆದಿದೆ. ಗೋ ರಕ್ಷಕರು ಟೆಂಪೋ ಒಂದರಲ್ಲಿ ಸಾಗಿಸುತ್ತಿದ್ದ ನಾಲ್ಕು ಗೋವುಗಳನ್ನು ರಕ್ಷಣೆ ಮಾಡಿ ಬಂಧ ಮುಕ್ತ ಮಾಡಿದ್ದಾಗಿ ಹೇಳಿಕೊಂಡಿದ್ದಾರೆ. ಅಷ್ಟೇ ಅಲ್ಲ, ಮೃತ ಯುವಕ ಹಳ್ಳಕ್ಕೆ ಬಿದ್ದು ಸಾವನ್ನಪ್ಪಿದ ಎಂದು ಹೇಳುತ್ತಿದ್ದಾರೆ. ಆದರೆ ಮೃತನಿಗೆ ಗೋ ರಕ್ಷಕರು ಥಳಿಸಿದ ಕಾರಣದಿಂದಲೇ ಸಾವು ಸಂಭವಿಸಿದೆ ಎಂಬ ಅನುಮಾನ ಪೊಲೀಸರಿಗೆ ಇದೆ.