ಯಾರ ಮೇಲೂ ಮುನಿಸುಕೊಂಡು ಬಳ್ಳಾರಿಗೆ ಬಂದಿಲ್ಲ;  ಬಿ ಶ್ರೀರಾಮುಲು

ನೂತನ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಸಚಿವ ಸಂಪುಟದಲ್ಲಿ ತಮಗೆ ಉಪ ಮುಖ್ಯಮಂತ್ರಿ ಹುದ್ದೆ ಕಲ್ಪಿಸುವುದು ಪಕ್ಷಕ್ಕೆ ಬಿಟ್ಟ ವಿಚಾರ.  ನಾನು ಯಾರ ಮೇಲೂ ಮುನಿಸಿಕೊಂಡು ಬಳ್ಳಾರಿಗೆ ಬಂದಿಲ್ಲ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.

ಯಾರ ಮೇಲೂ ಮುನಿಸುಕೊಂಡು ಬಳ್ಳಾರಿಗೆ ಬಂದಿಲ್ಲ;  ಬಿ ಶ್ರೀರಾಮುಲು
Linkup
ನೂತನ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಸಚಿವ ಸಂಪುಟದಲ್ಲಿ ತಮಗೆ ಉಪ ಮುಖ್ಯಮಂತ್ರಿ ಹುದ್ದೆ ಕಲ್ಪಿಸುವುದು ಪಕ್ಷಕ್ಕೆ ಬಿಟ್ಟ ವಿಚಾರ.  ನಾನು ಯಾರ ಮೇಲೂ ಮುನಿಸಿಕೊಂಡು ಬಳ್ಳಾರಿಗೆ ಬಂದಿಲ್ಲ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.